ಎಂಪಿ ಟಾಕ್ ಕಾರ್ಯಕ್ರಮದಲ್ಲಿಆಧ್ಯಾತ್ಮಿಕ ಚಿಂತಕರು ಶ್ರೀ ಧನಂಜಯ ಮೂರ್ತಿಯವರು ಚಾತುರ್ಮಾಸ ಸಂಬಂಧ ಸಂಕ್ಷಿಪ್ತ ವಿವರವನ್ನು ತಿಳಿಸಿರುತ್ತಾರೆ ಹಾಗೂ ನಿವೃತ್ತ ಬ್ಯಾಂಕ್ ಅಧಿಕಾರಿಯಾದ ಶ್ರೀಮತಿ ಉಮಾರವರು ಕಾರ್ಯಕ್ರಮವನ್ನು ನಡೆಸಿ ಕೊಟ್ಟಿರುತ್ತಾರೆ
*ಸಚಿವ ಸ್ಥಾನದಿಂದ ವಜಾ ಗೊಳಿಸಲು ಒತ್ತಾಯ*
ಬಿಜೆಪಿ ಮೈಸೂರು ನಗರ ಯುವ ಮೋರ್ಚಾ ವತಿಯಿಂದ ಕರ್ನಾಟಕ ರಾಜ್ಯ ಸಚಿವರಾದ ಶಿವರಾಜ್ ತಂಗಡಿಗೆ ರವರು ದೇಶದ ಪ್ರಧಾನ ಮಂತ್ರಿಗಳಾದ ಶ್ರೀ ನರೇಂದ್ರ ಮೋದಿ ರವರಿಗೆ ಅವಹೇಳನಕಾರಿಯಾಗಿ...