ಬೆಂಗಳೂರು, ಭಾರತ ದೇಶದ ಎರಡನೇ ಅತಿದೊಡ್ಡ ಸಹಕಾರ ಹಾಲು ಮಹಾಮಂಡಳ, ಬೆಂಗಳೂರಿನ ಯಲಹಂಕದಲ್ಲಿರುವ ಕೆಎಂಎಫ್ ಘಟಕಕ್ಕೆ ಸನ್ಮಾನ್ಯ ಕೇಂದ್ರ ಗೃಹ ಹಾಗೂ ಸಹಕಾರ ಸಚಿವರಾದ ಶ್ರೀ ಅಮಿತ್ ಶಾ ಜಿರವರು ಹಾಗೂ ಸನ್ಮಾನ್ಯ ಮುಖ್ಯಮಂತ್ರಿ ಶ್ರೀ ಬಸವರಾಜ ಬೊಮ್ಮಾಯಿರವರು ಭೇಟಿ ನೀಡಿ ವಿವಿಧ ಬಗೆಯ ಹಾಲಿನ ಉತ್ಪನ್ನಗಳ ಬಗ್ಗೆ ಮಾಹಿತಿ ಪಡೆದರು.
ಈ ವೇಳೆ ನಮ್ಮೊಂದಿಗೆ ಶ್ರೀ ಬಾಲಚಂದ್ರ ಜಾರಕಿಹೊಳಿ ಅಧ್ಯಕ್ಷರು, ಕರ್ನಾಟಕ ಹಾಲು ಮಹಾಮಂಡಳ ಹಾಗೂ ಶಾಸಕರು, ಶ್ರೀ ಪ್ರಭು ಚೌಹಾಣ್ ಅವರು ಮಾನ್ಯ ಪಶುಸಂಗೋಪನಾ ಸಚಿವರು ಕರ್ನಾಟಕ ಸರ್ಕಾರ ಹಾಗೂ ಇಲಾಖೆ ಅಧಿಕಾರಿಗಳು ಉಪಸ್ಥಿತರಿದ್ದರು