ಮೈಸೂರು ಜಿಲ್ಲಾ ಉಸ್ತುವಾರಿ ಸಚಿವರ ನಾಳಿನ ಪ್ರವಾಸ ಕಾರ್ಯಕ್ರಮ

158
Share

 

*ಜಿಲ್ಲಾ ಉಸ್ತುವಾರಿ ಸಚಿವರ ನಾಳಿನ ಪ್ರವಾಸ ಕಾರ್ಯಕ್ರಮ*

ಮೈಸೂರು,- ಸಹಕಾರ ಹಾಗೂ ಮೈಸೂರು ಜಿಲ್ಲಾ ಉಸ್ತುವಾರಿ ಸಚಿವರಾದ ಎಸ್.ಟಿ.ಸೋಮಶೇಖರ್ ಅವರು ಆಗಸ್ಟ್ 14 ರಂದು ಮೈಸೂರಿಗೆ ಆಗಮಿಸುತ್ತಿದ್ದು, ಮಧ್ಯಾಹ್ನ 12.30 ಗಂಟೆಗೆ ಮಹಾನಗರ ಪಾಲಿಕೆ ವತಿಯಿಂದ ಕಲಾಮಂದಿರದಲ್ಲಿ ಅಜಾದಿ ಕಾ ಅಮೃತ್ ಮಹೋತ್ಸವ- ಜೀವನೋಪಾಯ ಉತ್ಸವ-2022 ಆಚರಣೆಯ ಹಿನ್ನೆಲೆಯಲ್ಲಿ ದೀನ್ ದಯಾಳ್ ಅಂತ್ಯೋದಯ ರಾ ಷ್ಟ್ರೀಯ ನಗರ ಜೀವನೋಪಾಯ ಅಭಿಯಾನದಡಿ ವಿವಿಧ ಸೌಲಭ್ಯಗಳ ವಿತರಣಾ ಕಾರ್ಯಕ್ರಮದಲ್ಲಿ ಭಾಗವಹಿಸುವರು.

ನಂತರ ಮಧ್ಯಾಹ್ನ 1.30 ಮೈಸೂರು ಟರ್ಮರಿಕ್ ಕಿಚನ್ ಹೋಟೆಲ್ ಉದ್ಘಾಟನಾ ಕಾರ್ಯಕ್ರಮದಲ್ಲಿ ಭಾಗವಹಿಸುವರು.

ಸಂಜೆ 6.30 ಗಂಟೆಗೆ ಸನ್ಮಾನ್ಯ ಮುಖ್ಯಮಂತ್ರಿಗಳ ವರ್ಚುವಲ್ ಮೂಲಕ ಉದ್ಘಾಟಿಸುವ ಮೈಸೂರು ಅರಮನೆ ಮಂಡಳಿ ವತಿಯಿಂದ ಹಮ್ಮಿಕೊಂಡಿರುವ 75 ನೇ ಸ್ವಾತಂತ್ರ್ಯ ಅಮೃತ ಮಹೋತ್ಸವ ಕಾರ್ಯಕ್ರಮದಲ್ಲಿ ಭಾಗವಹಿಸುವರು.


Share