ಇಂದು ಕರೋನಾ ಸಂಕಷ್ಟದ ಸಮಯದಲ್ಲಿ ನೆರವಿನ ಭಾಗವಾಗಿ, ಮೈಸೂರು ನಗರದ ಅವಧೂತ ದತ್ತ ಪೀಠಾಧಿಪತಿ ಶ್ರೀ ಶ್ರೀ ಗಣಪತಿ ಸಚ್ಚಿದಾನಂದ ಸ್ವಾಮೀಜಿಯವರು ಮೈಸೂರು ನಗರದ ಬ್ರಾಹ್ಮಣ ಕುಟುಂಬಗಳಿಗೆ 15 ಲಕ್ಷ ರೂಪಾಯಿ ಮೌಲ್ಯದ 1000 ಚೀಲಗಳ ದಿನಸಿ ವಸ್ತುಗಳನ್ನು ದಾನ ಮಾಡಿದ್ದಾರೆ.
*ವಿಕಲಚೇತನರು ಸಮಾಜಕ್ಕೆ ಹೊರೆ ಅಲ್ಲ*
*4000 ವಿಶೇಷ ಚೇತನರಿಗೆ ಯಂತ್ರಚಾಲಿತ ದ್ವಿಚಕ್ರ ವಾಹನ : ಮುಖ್ಯಮಂತ್ರಿ ಸಿದ್ದರಾಮಯ್ಯ*
ಬೆಂಗಳೂರು, ಡಿಸೆಂಬರ್ 3: 2023-24ನೇ ಸಾಲಿನಲ್ಲಿ 4000 ವಿಶೇಷ ಚೇತನರಿಗೆ ಯಂತ್ರಚಾಲಿತ ದ್ವಿಚಕ್ರ ವಾಹನಗಳನ್ನು ವಿತರಿಸಲು ಕ್ರಮ...