ರಾಜ್ಯಾದ್ಯಂತ ಗಾರ್ಮೆಂಟ್ ಫ್ಯಾಕ್ಟರಿ ತೆರೆಯಲು ಆದೇಶವನ್ನು ಸರ್ಕಾರ ಅಧಿಕೃತವಾಗಿ ಹೊರಡಿಸಿದೆ ಕಂಟೈನ್ಮೆಂಟ್ ಝೋನ್ನಲ್ಲಿ ಗಾರ್ಮೆಂಟ್ ಫ್ಯಾಕ್ಟರಿ ತೆರೆಯುವ ಹಾಗೆ ಇಲ್ಲ ಎಂದು ಆದೇಶದಲ್ಲಿ ತಿಳಿಸಲಾಗಿದೆ .
ಮೈಸೂರು;ಮುಂದಿನ ಆಲೋಚನೆ ಇಲ್ಲದೆ ನೀತಿಗಳನ್ನು ಜಾರಿಗೊಳಿಸ ಹೊರಟ ಸರ್ಕಾರದ ನಿಲುವುಗಳಿಗೆ ವಿದ್ಯಾರ್ಥಿಗಳು ಬಲಿಪಶುವಾಗುತ್ತಿದ್ದಾರೆ ಎಂದು ಶರಣ ಸಾಹಿತ್ಯ ಪರಿಷತ್ತು ಜೆಎಸ್ಎಸ್ ಮಹಿಳಾ ಕಾಲೇಜುಗಳಲ್ಲಿ ಏರ್ಪಡಿಸಿದ್ದ ಅಂತರ್ ಕಾಲೇಜು ಪ್ರಬಂಧ ಸ್ಪರ್ಧೆಯ ಬಹುಮಾನ ವಿತರಣಾ...