ಬೆಂಗಳೂರು ಲಾಕ್ ಡೌನ್ ಆಗಿರುವ ಹಿನ್ನೆಲೆಯಲ್ಲಿ ರಾಜ್ಯದಲ್ಲಿ ಸಂಕಷ್ಟದಲ್ಲಿರುವ ರೈತರು ಹಾಗೂ ಸಣ್ಣ ಪುಟ್ಟ ಉದ್ಯೋಗಸ್ಥರಿಗೆ ವಿಶೇಷ ಪ್ಯಾಕೇಜನ್ನು ಮುಖ್ಯಮಂತ್ರಿ ಯಡಿಯೂರಪ್ಪ ಅವರು ಘೋಷಿಸಿದ್ದಾರೆ. ಇಂದು ಬೆಳಗ್ಗೆ ಮುಖ್ಯಮಂತ್ರಿಗಳು ಪತ್ರಿಕಾಗೋಷ್ಠಿಯಲ್ಲಿ ಮಾತನಾಡುತ್ತಾ1,610 ಕೋಟಿಯ ವಿಶೇಷ ಪ್ಯಾಕೇಜ್ಅನ್ನು ಘೋಷಣೆ ಮಾಡಿದ್ದಾರೆ . ಹೂವಿನ ಬೆಳೆಗಾರರಿಗೆ ಇಪ್ಪತ್ತೈದು ಸಾವಿರ ಪರಿಹಾರ ಘೋಷಣೆ ಸರ್ಕಾರ ಮಾಡಿದೆ ಕಟ್ಟಡದ ಕಾರ್ಮಿಕರಿಗೆ ಮೂರು ಸಾವಿರ ಕ್ಷೌರಿಕ ಮತ್ತು ಅಗಸರಿಗೆ ಐದು ಸಾವಿರ ಪರಿಹಾರ ನೀಡಲು ಸರ್ಕಾರ ಘೋಷಣೆ ಮಾಡಿದೆ . 7,75000 .ಆಟೋರಿಕ್ಷಾ ಮತ್ತು ಟ್ಯಾಕ್ಸಿ ಚಾಲಕರಿಗೆ ಐದು ಸಾವಿರ ರೂಗಳನ್ನು ನೀಡಲಾಗುತ್ತಿದೆ ಎಂದು ವಿಶೇಷ ಪ್ಯಾಕೇಜಿನಲ್ಲಿ ಮುಖ್ಯಮಂತ್ರಿಗಳು ತಿಳಿಸಿದ್ದಾರೆ .
ಸತತ ಹದಿನೇಳು ದಿನಗಳ ರಕ್ಷಣಾ ಕಾರ್ಯಾಚರಣೆ ನಂತರ ಉತ್ತರಾಖಂಡದ ಸುರಂಗದೊಳಗೆ ಸಿಲುಕಿಕೊಂಡಿದ್ದ ಎಲ್ಲಾ 41 ಕಾರ್ಮಿಕರು ಸುರಕ್ಷಿತವಾಗಿ ಹೊರಬಂದಿರುವುದು ನೋಡಿ ಅತ್ಯಂತ ಖುಷಿಯಾಯಿತು. ಈ ಸವಾಲಿನ ಕಾರ್ಯಾಚರಣೆಯಲ್ಲಿ ಪಾಲ್ಗೊಂಡ ಎಲ್ಲಾ ರಕ್ಷಣಾ ಸಿಬ್ಬಂದಿಗಳಿಗೆ...