ಬೆಂಗಳೂರು,ಸಾಮಾಜಿಕ ಜಾಲತಾಣಗಳಲ್ಲಿ ಸರ್ಕಾರದ ಮಹತ್ವಾಕಾಂಕ್ಷೆ ಯೋಜನೆಯಾದ ಶಕ್ತಿ ಯೋಜನೆ ಕೊನೆಗೊಳ್ಳಲಿದ್ದು, ಎಂಬುದರ ಬಗ್ಗೆ ಕೆ ಎಸ್ ಆರ್ ಟಿ ಸಿ ರಾಕೇಶ್ ಸ್ಪಷ್ಟನೆ ನೀಡಿದೆ
ಮಹಿಳೆಯರಿಗೆ ಒದಗಿಸುತ್ತಿರುವ ಉಚಿತ ಪ್ರಯಾಣ ಶೀಘ್ರದಲ್ಲಿಯೇ ಸ್ಥಗಿತಗೊಳ್ಳಲಿದೆ ಎಂಬುದಾಗಿ ಸುದ್ದಿಯನ್ನು ಪ್ರಕಟಿಸುತ್ತಿರುವುದು ಸತ್ಯಕ್ಕೆ ದೂರವಾದ ವಿಷಯವಾಗಿರುತ್ತದೆ. ಇಂದು ಕೆಎಸ್ಆರ್ಟಿಸಿ ಇಲಾಖೆ ತಿಳಿಸಿದ, ಈ ರೀತಿಯ ಯಾವುದೇ ಗೊಂದಲದ ಸಂದೇಶಗಳನ್ನು ಸಾರ್ವಜನಿಕ ಪ್ರಯಾಣಿಕರು ನಂಬಬಾರದು ಮನವಿ ಮಾಡಿದ್ದು. ಈ ಬಗ್ಗೆ ನಾವು ಸಾರ್ವಜನಿಕರಿಗೆ ಕಾಲಕಾಲಕ್ಕೆ ಸಮರ್ಪಕವಾದ
ಮಾಹಿತಿಯನ್ನು ಒದಗಿಸುತ್ತೇವೆ.
ಮಹಿಳೆಯರ ಉಚಿತ ಪ್ರಯಾಣದ ಶಕ್ತಿ
ಯೋಜನೆಯು ಎಂದಿನಂತೆ ಮುಂದುವರೆಯಲಿದೆ
ಎಂಬುದನ್ನು ಕೆ ಎಸ್ ಆರ್ ಟಿ ಸಿ ಇಲಾಖೆ ವತಿಯಿಂದ ಸ್ಪಷ್ಟಪಡಿಸಲಾಗಿದೆ.