ರಾಜ್ಯದಲ್ಲಿ ಮದ್ಯದ ಅಂಗಡಿ ತೆರೆದಿರುವುದು ಮುಖ್ಯಮಂತ್ರಿ ಯಡಿಯೂರಪ್ಪ ಅವರ ಆತುರದ ನಿರ್ಧಾರ ಎಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಆಕ್ರೋಶ ವ್ಯಕ್ತಪಡಿಸಿದ್ದಾರೆ.ಕೋರನ ಸೋಂಕು ಹೆಚ್ಚಾದರೆ ರಾಜ್ಯ ಸರ್ಕಾರ ನೇರ ಹೊಣೆಯಾಗುತ್ತದೆ ಎಂದು ಅವರು ಹೇಳಿದ್ದಾರೆ.
ಹೊಸ ಜಾಗತಿಕ ಸಮೀಕ್ಷೆಯೊಂದರ ಪ್ರಕಾರ, ಸಿಂಗಾಪುರ ಮತ್ತು ಜ್ಯೂರಿಚ್ ಈ ವರ್ಷ ವಾಸಿಸಲು ವಿಶ್ವದ ಅತ್ಯಂತ ದುಬಾರಿ ನಗರಗಳಾಗಿ ಇವೆರೆಡು ನಗರಗಳು ನ್ಯೂಯಾರ್ಕ್ ಅನ್ನು ಮೀರಿಸಿದೆ ಎಂದು ತಿಳಿಸುತ್ತದೆ.
ಎಕನಾಮಿಸ್ಟ್ ಇಂಟೆಲಿಜೆನ್ಸ್ ಯುನಿಟ್ನ ವರ್ಲ್ಡ್ವೈಡ್...