ಮೈಸೂರು, ಜಿಲ್ಲೆಯಾದ್ಯಂತ ಕೊರೊನಾ ಸೋಂಕು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಗುದ್ದಲಿಪೂಜೆ ಉದ್ಘಾಟನೆ ಹಾಗೂ ಇತರೆ ಸಮಾರಂಭಗಳ ಯೋಜನೆಯನ್ನು ಕೈಬಿಡುವಂತೆ ಜಿಲ್ಲಾ ಆಡಳಿತ ಮನವಿ ಮಾಡಿದೆ ಅನಿವಾರ್ಯ ಪರಿಸ್ಥಿತಿಯಲ್ಲಿ ಸಾಂಕೇತಿಕವಾಗಿ 20 ಜನ ಮೀರದಂತೆ ಆರೋಗ್ಯ ಹಿತದೃಷ್ಟಿಯಿಂದ ಕಾರ್ಯಕ್ರಮಗಳನ್ನು ಆಯೋಜಿಸುವಂತೆ ಜಿಲ್ಲಾಡಳಿತ ಸೂಚಿಸಿದೆ.
[7/9, 12:20 PM] mysorepathrike: ಮೈಸೂರು ಜಿಲ್ಲೆಯ ಎಲ್ಲಾ ಮಾನ್ಯ ಸಂಸದರು / ವಿಧಾನಸಭಾ ಸದಸ್ಯದು / ವಿಧಾನ ಪರಿಷತ್ ಸದಸ್ಯರು ರವರ ಆಪ್ತ ಗುದ್ದಲಿ ಪೂಜೆ,ಉದ್ಘಾಟನೆ ಕಾರ್ಯಕ್ರಮಗಳನ್ನು ಕೈಬಿಡುವಂತೆ ಮೈಸೂರು ಜಿಲ್ಲಾಧಿಕಾರಿ ಅಭಿರಾಮ್ ಶಂಕರ್ ಅವರು ಸೂಚಿಸಿದ್ದಾರೆ. ಕೂವೀಡ್ -19 ಸೋಂಕು ಪ್ರಕರಣಗಳು ಹೆಚ್ಚುತ್ತಿರುವುದರಿಂದ ಮುಂಜಾಗ್ರತ ಕ್ರಮಗಳನ್ನು ಕೈಗೊಳ್ಳುವ ಬಗ್ಗೆ ಮೈಸೂರು ಜಿಲ್ಲಾದ್ಯಂತ ಕೊವೀಡ್ ಸೋಂಕು ಪ್ರಕರಣಗಳು ದಿನೇ ದಿನೇ ಹೆಚ್ಚಾಗುತ್ತಿದ್ದು , ಸಾವುಗಳು ಸಹ ಸಂಭವಿಸುತ್ತಿರುವುದರಿಂದ ಜನ ದಟ್ಟಣೆ ಕಾರ್ಯ ಕ್ರಮಗಳು ಹಾಗೂ ಜನ ಸೇರುವುದನ್ನು ಕಟ್ಟುನಿಟ್ಟಾಗಿ ತಡೆಯಬೇಕಾಗಿರುತ್ತದೆ . ಗುದ್ದಲಿ ಪೂಜೆ / ಉದ್ಘಾಟನೆಗಳು ಹಾಗೂ ಇತರೆ ಸಮಾರಂಭಗಳ ಆಯೋಜನೆಯನ್ನು ಕೈಬಿಡುವಂತೆ ಹಾಗೂ ಅನಿವಾರ್ಯ ಪರಿಸ್ಥಿತಿಯಲ್ಲಿ ಸಾಂಕೇತಿಕವಾಗಿ 20 ಜನರು ಮೀರದಂತೆ ಸಾರ್ವಜನಿಕ ಆರೋಗ್ಯದ ಹಿತದೃಷ್ಟಿಯಿಂದ ಇಂತಹ ಕಾರ್ಯಕ್ರಮಗಳನ್ನು ಆಯೋಜಿಸಲು ಮೈಸೂರು ಜಿಲ್ಲಾ ಆಡಳಿತ ಪ್ರಕಟಣೆಯಲ್ಲಿ ಕೋರಿದೆ