ಕೊರೊನಾ ಸೋಂಕು ಹರಡುವುದನ್ನು ತಡೆಗಟ್ಟಲು ಹಾಗೂ ಮೈಸೂರು ಜಿಲ್ಲೆಯಲ್ಲಿನ ಕೊರೊನಾ ಸೋಂಕು ಸಂಬಂಧ ಅಗತ್ಯ ಮಾಹಿತಿ ಮತ್ತು ಸಲಹೆ-ಸೂಚನೆಗಳನ್ನು ನೀಡಲು ಇಂದು ಸಂಜೆ 4.30 ಗಂಟೆಗೆ ಜಿಲ್ಲಾಧಿಕಾರಿಗಳಾದ ಅಭಿರಾಮ್ ಜಿ.ಶಂಕರ್, ಮೈಸೂರು ಮಹಾನಗರಪಾಲಿಕೆ ಆಯುಕ್ತರಾದ ಗುರುದತ್ ಹೆಗಡೆ ಅವರು Facebook ಪೇಜ್ ಮೂಲಕ ಲೈವ್ ಸಂದೇಶ ನೀಡುವರು.
*ವಿಕಲಚೇತನರು ಸಮಾಜಕ್ಕೆ ಹೊರೆ ಅಲ್ಲ*
*4000 ವಿಶೇಷ ಚೇತನರಿಗೆ ಯಂತ್ರಚಾಲಿತ ದ್ವಿಚಕ್ರ ವಾಹನ : ಮುಖ್ಯಮಂತ್ರಿ ಸಿದ್ದರಾಮಯ್ಯ*
ಬೆಂಗಳೂರು, ಡಿಸೆಂಬರ್ 3: 2023-24ನೇ ಸಾಲಿನಲ್ಲಿ 4000 ವಿಶೇಷ ಚೇತನರಿಗೆ ಯಂತ್ರಚಾಲಿತ ದ್ವಿಚಕ್ರ ವಾಹನಗಳನ್ನು ವಿತರಿಸಲು ಕ್ರಮ...