ಮೈಸೂರು ವಿದ್ಯುತ್ ವಿತರಣಾ ವ್ಯವಸ್ಥೆಯನ್ನು ಖಾಸಗಿಯವರಿಗೆ ವಹಿಸುವ ಉದ್ದೇಶ ತಿದ್ದುಪಡಿ ಕಾಯ್ದೆಯನ್ನು ಕೇಂದ್ರ ಸರ್ಕಾರ ಕೈಬಿಡಬೇಕೆಂದು ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ರಾಜ್ಯಾಧ್ಯಕ್ಷರಾದ ಬಡಗಲಪುರ ನಾಗೇಂದ್ರ ಅವರು ಆಗ್ರಹಿಸಿದ್ದಾರೆ ಅವರು ಇಂದು ಬೆಳಗ್ಗೆ ಪತ್ರಿಕಾಗೋಷ್ಠಿಯನ್ನು ಉದ್ದೇಶಿಸಿ ಮಾತನಾಡುತ್ತಾ ಈ ಹಿಂದೆ ತಿದ್ದುಪಡಿ ವಿದ್ಯುತ್ ಕ್ಷೇತ್ರವನ್ನು ಸಂಪೂರ್ಣ ಖಾಸಗೀಕರಣ ಮಾಡುವ ಹುನ್ನಾರ ಮುಖ್ಯಮಂತ್ರಿಗಳು ತಿದ್ದುಪಡಿ ಕಾಯ್ದೆಗೆ ಯಾವುದೇ ಕಾರಣಕ್ಕೂ ಸೂಚಿಸಬಾರದು ತಿದ್ದುಪಡಿ ತಂದು ಸಣ್ಣಪುಟ್ಟ ಉದ್ಯಮಿಗಳು ಬಡತನ ರೇಖೆಗಿಂತ ಕೆಳಗಿರುವ ಗ್ರಾಹಕರಿಗೆ ತೊಂದರೆಯಾಗಲಿದೆ ಕರ್ನಾಟಕ ರಾಜ್ಯ ರೈತ ಸಂಘ ರಾಜ್ಯದಲ್ಲಿ ರಾಷ್ಟ್ರಮಟ್ಟದಲ್ಲಿ ಉಗ್ರ ಹೋರಾಟವನ್ನು ರೂಪಿಸಬೇಕಾಗುತ್ತದೆ ಎಂದು ಅವರು ಎಚ್ಚರಿಸಿದ್ದಾರೆ ಸಾರ್ವಜನಿಕ ಕ್ಷೇತ್ರದಲ್ಲಿ ಆಸ್ತಿ ಮತ್ತು ನೈಸರ್ಗಿಕ ಸಂಪನ್ಮೂಲಗಳನ್ನು ಹೊಂದಿದ್ದು ಅವುಗಳನ್ನು ಖಾಸಗಿಯವರಿಗೆ ವಹಿಸುವ ಉದ್ದೇಶ ಕೇಂದ್ರ ಸರ್ಕಾರ ಕ್ಕೆ ಇದ್ದಂತಿದೆ ಕ್ಷೇತ್ರವನ್ನು ವ್ಯವಸ್ಥೆಗೆ ಅಪಹಾಸ್ಯ ಎಂದು ಅವರು ತಿಳಿಸಿದರು ರಾಜ್ಯದಲ್ಲಿ ರಾಜ್ಯದಲ್ಲಿ ಸುಮಾರು 22 ಲಕ್ಷ ರೈತರು ನೀರಾವರಿ ವ್ಯವಸ್ಥೆಯನ್ನು ಮಾಡಿಕೊಂಡು ಹಣ್ಣು-ತರಕಾರಿಗಳು ತೋಟಗಾರಿಕೆ ಉತ್ಪನ್ನಗಳನ್ನು ಸಮಾಜಕ್ಕೆ ಅರ್ಧಂಬರ್ಧ ಬೆಲೆಗೆ ನೀಡುತ್ತಿದ್ದಾರೆ ಉತ್ಪನ್ನಗಳಿಗೆ ಬೆಲೆ ನೀಡಲು ಸರ್ಕಾರ ಉತ್ತೇಜನ ನೀಡಲು ಉಚಿತವಾಗಿ ಪಂಪ್ಸೆಟ್ಗಳಿಗೆ ವಿದ್ಯುತ್ ಸರಬರಾಜು ಮಾಡುತ್ತಿದೆ ನಿಂತುಹೋಗುತ್ತದೆ ಅವರ ಅಭಿಪ್ರಾಯವಾಗಿದೆ ಎಂದು ಅವರು ತಿಳಿಸಿದರು ಪ್ರಧಾನಮಂತ್ರಿ ಮೋದಿಯವರೇ ವಿದ್ಯುತ್ತನ್ನು ಖಾಸಗೀಕರಣ ಮಾಡಿ ರೈತರು ಮತ್ತು ಸಣ್ಣಪುಟ್ಟ ಉದ್ಯಮಿಗಳು ಹಾಗೂ ಗ್ರಾಹಕರು ಖಾಸಗಿ ಕಂಪನಿಗಳ ಮುಂದೆ ಮಂಡಿಯೂರಿ ಭಿಕ್ಷೆ ಬೇಡುವಂತಹ ಪರಿಸ್ಥಿತಿಯನ್ನು ನಿರ್ಮಾಣ ಮಾಡಬೇಡಿ ಎಂದು ಉಭಯ ಸರ್ಕಾರಗಳನ್ನು ಸಂಗ್ರಹ ಸಂಘ ಆಗ್ರಹಿಸಿದೆ ಎಂದು ಅವರು ತಿಳಿಸಿದರು