ಆಂಧ್ರಪ್ರದೇಶದ ವಿಶಾಖಪಟ್ಟಣಂನ ಆರ್.ಆರ್.ವೆಂಕಟಪುರಂ ಗ್ರಾಮದಲ್ಲಿರುವ ಎಲ್.ಜಿ. ಪಾಲಿಮರ್ಸ್ ರಾಸಾಯನಿಕ ಸ್ಥಾವರದಿಂದ ಅನಿಲ ಸೋರಿಕೆಯಾದ ನಂತರ ಇಬ್ಬರು ಮಕ್ಕಳು ಸೇರಿದಂತೆ ಹತ್ತು ಮಂದಿ ಸಾವನ್ನಪ್ಪಿದ್ದಾರೆ ಮತ್ತು ಸುಮಾರು 300 ಮಂದಿ ಆಸ್ಪತ್ರೆಗೆ ದಾಖಲಾಗಿದ್ದಾರೆ.
ಜೆಎಸ್ಎಸ್ ಪ್ರಯೋಗಿಕ ಪ್ರಾಥಮಿಕ ಶಾಲೆಯಲ್ಲಿ ಮಕ್ಕಳ ಸಂಖ್ಯೆ
ಮನಸೆಳೆದ ಮಕ್ಕಳ ಸಂತೆ
ಮೈಸೂರು: ಸರಸ್ವತಿಪುರಂನಲ್ಲಿರುವ
ಜೆ ಎಸ್ ಎಸ್ ಪ್ರಯೋಗಿಕ ಪ್ರಾಥಮಿಕ ಶಾಲೆಯಲ್ಲಿ ಶುಕ್ರವಾರ
ಮಕ್ಕಳ ಸಂತೆ ಆಯೋಜಿಸಲಾಗಿತ್ತು.
ಜೆಎಸ್ಎಸ್ ಮಹಿಳಾ ವಸತಿ ನಿಲಯಗಳ ಸಮುಚ್ಚಯ ಸರಸ್ವತಿಪುರಂ...