ಉಕ್ಕಿನ ಕಾರ್ಖಾನೆ ಮುಚ್ಚಲು ನಿರ್ಧಾರ

95
Share

ದೆಹಲಿ ರಾಜ್ಯದ ಭದ್ರಾವತಿ ಯಲ್ಲಿರುವ ಉಕ್ಕಿನ ಕಾರ್ಖಾನೆಯನ್ನು ಕೇಂದ್ರ ಸರ್ಕಾರ ಮುಚ್ಚಲು ನಿರ್ಧರಿಸಿದೆ ಎಂದು ಸಚಿವರು ಲೋಕಸಭೆಯಲ್ಲಿ ತಿಳಿಸಿದ್ದಾರೆ ವಿಶ್ವೇಶ್ವರಯ್ಯ ಅವರ ಸಲಹೆ ಮೇರೆಗೆ ಭದ್ರಾವತಿಯಲ್ಲಿ ಉಕ್ಕಿನ ಕಾರ್ಖಾನೆಯನ್ನು ನಾಲ್ವಡಿ ಕೃಷ್ಣರಾಜ ಒಡೆಯರ್ ಕಾರ್ಖಾನೆಯನ್ನು ಸ್ಥಾಪಿಸಿದ್ದರು. ಸದರಿ ಕಾರ್ಖಾನೆಯನ್ನು ಖರೀದಿಸಲು ಯಾರು ಮುಂದೆ ಬರದೇ ಇರುವುದರಿಂದ ಕಾರ್ಖಾನೆ ಮುಚ್ಚಲು ಕೇಂದ್ರ ಸರ್ಕಾರ ಮುಂದಾಗಿದೆ .

ಸುಮಾರು 16 ಸಾವಿರಕ್ಕೂ ಹೆಚ್ಚು ಕಾರ್ಮಿಕರು ಮುತ್ತಿನ ಕಾರ್ಖಾನೆಯಲ್ಲಿ ಕೆಲಸ ಮಾಡುತ್ತಿದ್ದರು ಎಂದು ಹೇಳಲಾಗಿದೆ ಮುಂದಾಗಿದೆ.

Share