ಎಚ್ ವಿಶ್ವನಾಥ್ ಪತ್ರಿಕಾಗೋಷ್ಠಿ ನೇರಪ್ರಸಾರ

329
Share

https://www.facebook.com/mysore.pathrike/videos/957878295051197/?sfnsn=wiwspmo

ಮೈಸೂರು,SSLC ಪರೀಕ್ಷೆ ಹಾಗೂ ಇನ್ನಿತರ ವಿಷಯಗಳ ಬಗ್ಗೆ ವಿಶ್ವನಾಥ್ ಅವರು ಮೈಸೂರು ನಗರ ಪತ್ರಕರ್ತರ ಭವನದಲ್ಲಿ ಪತ್ರಿಕಾಗೋಷ್ಠಿಯನ್ನು ನಡೆಸಿದರು. ಎಸ್ಎಸ್ಎಲ್ಸಿ ಪರೀಕ್ಷೆ ರದ್ದುಗೊಳಿಸಬೇಕು ಎಂದು ವಿಶ್ವನಾಥ್ ಅವರು ಆಗ್ರಹಿಸಿದರು ಸರಕಾರದಿಂದ ಅವೈಜ್ಞಾನಿಕ ನಿರ್ಧಾರ ಕೈಗೊಳ್ಳಲಾಗಿದೆ ಎಂದು ವಾಗ್ದಾಳಿ ನಡೆಸಿದರು


Share