ಬೆಂಗಳೂರು-ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇಂದು ಮಣಿಪಾಲ್ ಆಸ್ಪತ್ರೆಗೆ ಭೇಟಿ ನೀಡಿ ಮಾಜಿ ಮುಖ್ಯಮಂತ್ರಿ ಎಸ್.ಎಂ.ಕೃಷ್ಣ ಅವರ ಆರೋಗ್ಯ ವಿಚಾರಿಸಿ ಶೀಘ್ರ ಗುಣಮುಖರಾಗುವಂತೆ ಹಾರೈಸಿದರು.
53ನೇ ರಾಜ್ಯಮಟ್ಟದ ಬ್ರಾಹ್ಮಣ ವಧು-ವರಾನ್ವೇಷಣ ಸಮಾವೇಶ ಕುರಿತಂತೆ.
ಬೆಂಗಳೂರು: ಬ್ರಾಹ್ಮಣ ವಿವಿಧ ಸಂಘಟನೆಗಳು, ಗ್ಲೋಬಲ್ ಬ್ರಾಹ್ಮಿನ್ಸ್ ಫೌಂಡೇಷನ್ ಹಾಗೂ ಸಪ್ತಪದಿ ಫೌಂಡೇಷನ್ ಟ್ರಸ್ಟ್ (ರಿ) ಸಹಯೋಗದಲ್ಲಿ ದಿನಾಂಕ 19-05-24ರ ಭಾನುವಾರ ಬೆಳಗ್ಗೆ 9:00 ರಿಂದ...