ಓಬಿಸಿ ಮೋರ್ಚಾ ಸಾಮಾಜಿಕ ಸಮ್ಮೇಳನ ಉದ್ಘಾಟನೆ

107
Share

 ಮಡಿಕೇರಿಯಲ್ಲಿ, ಕೊಡಗು ಜಿಲ್ಲಾ ಬಿಜೆಪಿ ಓಬಿಸಿ ಮೋರ್ಚಾ ವತಿಯಿಂದ ಆಯೋಜಿಸಿದ್ದ ಬ್ರಹತ್ ಓಬಿಸಿ ಮೋರ್ಚಾ ಸಾಮಾಜಿಕ ಸಮ್ಮೇಳನ ಕಾರ್ಯಕ್ರಮವನ್ನು ರಾಜ್ಯ ಬಿಜೆಪಿ ಓಬಿಸಿ ಮೋರ್ಚಾ ಅಧ್ಯಕ್ಷರಾದ ಶ್ರೀ ರಘು ಕೌಟಿಲ್ಯ ರವರು ಉದ್ಘಾಟಿಸಿದರು ಹಾಗೂ ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದರು. ಅದ್ದೂರಿಯಾಗಿ ಆಯೋಜಿಸಿದ್ದ ರೋಡ್ ಶೋ ನಂತರ ಆಯೋಜಿಸಿದ್ದ ಈ ಬ್ರಹತ್ ಸಮ್ಮೇಳನದಲ್ಲಿ ಮೈಸೂರು ಕೊಡಗು ಲೋಕಸಭಾ ಕ್ಷೇತ್ರದ ಅಭ್ಯರ್ಥಿಯಾದ ಶ್ರೀ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್, ಮಾಜಿ ಉಪ ಮುಖ್ಯಮಂತ್ರಿ ಡಾ. ಅಶ್ವಥ ನಾರಾಯಣ್, ಮಾಜಿ ಮಂತ್ರಿ ಡಾ. ರಾಮದಾಸ್, ಓಬಿಸಿ ಮೋರ್ಚಾ ರಾಜ್ಯ ಪ್ರಧಾನ ಕಾರ್ಯದರ್ಶಿ ಶ್ರೀ ಬಿ ಸೋಮಶೇಖರ್, ಓಬಿಸಿ ಮೋರ್ಚಾ ರಾಜ್ಯ ಉಪಾಧ್ಯಕ್ಷರಾದ ಶ್ರೀ ವಿಠ್ಠಲ್ ಪೂಜಾರಿ, ಓಬಿಸಿ ಮೋರ್ಚಾ ರಾಜ್ಯ ಕಾರ್ಯದರ್ಶಿ ಶ್ರೀ ಆರ್ ಸಿ ನಾರಾಯಣ್, ಓಬಿಸಿ ಮೋರ್ಚಾ ಕೊಡಗು ಜಿಲ್ಲಾಧ್ಯಕ್ಷರಾದ ಶ್ರೀ ರವೀಂದ್ರ, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಶ್ರೀ ವಿನೋದ್ ಪೂಜಾರಿ, ಹಾಗೂ ಮತ್ತಿತರರು ಉಪಸ್ಥಿತರಿದ್ದರು.
#BJPOBCSamajikSammelan


Share