ದಕ್ಷಿಣ ಆಫ್ರಿಕಾದಿಂದ ಕಳೆದ ವಾರ ಪ್ರಯಾಣಿಸಿದ್ದ ಇಬ್ಬರಿಗೆ ಒಮಿಕ್ರಾನ್ ಪತ್ತೆಯಾಗಿದೆ ಎಂದು ಸರ್ಕಾರ ಮಾಹಿತಿ ನೀಡಿದೆ.
ಅವಶ್ಯಕತೆ ಬಂದರೆ ಹೆಚ್ಚಿನ ಭದ್ರತೆಯ ಬಗ್ಗೆ ತೀರ್ಮಾನಿಸಲಾಗುವುದು ಎಂದು ಕರ್ನಾಟಕದ ಮುಖ್ಯಮಂತ್ರಿ ಬಿ ಎಸ್ ಬೊಮ್ಮಾಯಿಯವರು ತಿಳಿಸಿದ್ದಾರೆ.
ಎರೆಡೂ ಪ್ರಕರಣಗಳಲ್ಲೂ ಸಂಪರ್ಕದಲ್ಲಿದ್ದವರೆಲ್ಲರನ್ನೂ ಕ್ವಾರೆಂಟೈನ್ ಮಾಡಲಾಗಿದೆ ಎಂದು ತಿಳಿದುಬಂದಿದೆ.