ರಾಜ್ಯಾದ್ಯಂತ ಗಾರ್ಮೆಂಟ್ ಫ್ಯಾಕ್ಟರಿ ತೆರೆಯಲು ಆದೇಶವನ್ನು ಸರ್ಕಾರ ಅಧಿಕೃತವಾಗಿ ಹೊರಡಿಸಿದೆ ಕಂಟೈನ್ಮೆಂಟ್ ಝೋನ್ನಲ್ಲಿ ಗಾರ್ಮೆಂಟ್ ಫ್ಯಾಕ್ಟರಿ ತೆರೆಯುವ ಹಾಗೆ ಇಲ್ಲ ಎಂದು ಆದೇಶದಲ್ಲಿ ತಿಳಿಸಲಾಗಿದೆ .
*ಮಕ್ಕಳಿಗೆ ಆಸ್ತಿಗಿಂತ ಸಂಸ್ಕಾರ ಅಗತ್ಯ : ರವಿ ಶಾಸ್ತ್ರಿ*
ಮಕ್ಕಳಿಗೆ ಆಸ್ತಿ ಮಾಡಿ ಇರಿಸುವುದರ ಬದಲು ಮಕ್ಕಳನ್ನು ವಿದ್ಯಾವಂತರನ್ನಾಗಿ ಸಂಸ್ಕಾರವಂತರನ್ನಾಗಿ ಮಾಡಿದರೆ ಅದುವೇ ದೊಡ್ಡ ಆಸ್ತಿ ಎಂದು ಶ್ರೀ ಕೃಷ್ಣ ಟ್ರಸ್ಟ್ ಉಪಾಧ್ಯಕ್ಷರಾದ ರವಿ...