ಕಸ್ತೂರಿರಂಗನ್ ವರದಿಯ ಸಂಬಂಧ ಚರ್ಚೆ

238
Share

 

 

ಕಸ್ತೂರಿರಂಗನ್ ವರದಿಯ ಸಂಬಂಧವಾಗಿ ಮಾನ್ಯ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿಯವರ ನೇತೃತ್ವದಲ್ಲಿ ಪಶ್ಚಿಮಘಟ್ಟಗಳ ವ್ಯಾಪ್ತಿಯಲ್ಲಿ ಬರುವ ಸಂಸದರ ನಿಯೋಗ ಕೇಂದ್ರ ಸಚಿವರಾದ ಭೂಪೇಂದ್ರ ಯಾದವ್ರನ್ನು ಭೇಟಿಯಾಗಿ ಚರ್ಚಿಸಲಾಯಿತು.

ಪ್ರತಾಪ್ ಸಿಂಹ
ಸಂಸದರು, ಮೈಸೂರು- ಕೊಡಗು ಲೋಕಸಭಾ ಕ್ಷೇತ್ರ.


Share