ಕಾಂಗ್ರೆಸ್ ಅಭ್ಯರ್ಥಿ ಲಕ್ಷ್ಮಣ್ ನಾಮಪತ್ರ ಸಲ್ಲಿಕೆ

160
Share

ಮೈಸೂರು-ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮೈಸೂರು-ಕೊಡಗು ಲೋಕಸಭಾ ಅಭ್ಯರ್ಥಿ ಎಂ.ಲಕ್ಷ್ಮಣ್ ಅವರ ಜತೆಗೂಡಿ ನಾಮಪತ್ರ ಸಲ್ಲಿಕೆಯಲ್ಲಿ ಪಾಲ್ಗೊಂಡರು.
ಕೆಪಿಸಿಸಿ ಅಧ್ಯಕ್ಷರಾದ ಡಿ.ಕೆ.ಶಿವಕುಮಾರ್, ಸಚಿವ ಕೆ.ವೆಂಕಟೇಶ್ ಮತ್ತು ಕೆಪಿಸಿಸಿ ಕಾರ್ಯಾಧ್ಯಕ್ಷರಾದ ತನ್ವೀರ್ ಸೇಠ್ ಅವರು ಉಪಸ್ಥಿತರಿದ್ದರು.


Share