ಕೃಷ್ಣ ಜನ್ಮಾಷ್ಟಮಿ ಪ್ರಯುಕ್ತ ಮಾಂಸದ ಅಂಗಡಿ ಬಂದ್
ಮೈಸೂರು., ಕೃಷ್ಣ ಜನ್ಮಾಷ್ಠಮಿ ಹಿನ್ನೆಲೆ ಆಗಸ್ಟ್ 8 ರಂದು ಮಹಾನಗರ ಪಾಲಿಕೆಗೆ ಸೇರಿದ ಕುರಿ, ಮೇಕೆಗಳ ಕಸಾಯಿಖಾನೆ ಮುಚ್ಚುವುದು ಹಾಗೂ ಮಾಂಸ ಮಾರಾಟವನ್ನು ನಿಷೇಧಿಸಲಾಗಿದೆ.
ಈ ಹಿನ್ನೆಲೆ ಕುರಿ, ಮೇಕೆ, ದನ, ಎಮ್ಮೆ, ಕೋಳಿ ಮಾಂಸ, ಹಂದಿ ಮಾಂಸ, ಮತ್ತು ಮೀನು ವ್ಯಾಪಾರವನ್ನು ನಗರದಲ್ಲಿ ಕಡ್ಡಾಯವಾಗಿ ನಿಷೇಧಿಸಲಾಗಿದ್ದು, ಮೈಸೂರು ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿರುವ ವಿವಿಧ ಮಾಂಸದ ಅಂಗಡಿಗಳನ್ನು ಮುಚ್ಚಲು ಆದೇಶ ನೀಡಲಾಗಿರುತ್ತದೆ ಎಂದು ಮಹಾನಗರ ಪಾಲಿಕೆಯ ಪಶುವೈದ್ಯಾಧಿಕಾರಿ ಅವರು ಪ್ರಕಟಣೆಯಲ್ಲಿ