ಕೆಂಪೇಗೌಡ ಅಭಿವೃದ್ಧಿ ಸಹಕಾರ ಸಂಘದ ವತಿಯಿಂದ ಸ್ವಾತಂತ್ರ್ಯೋತ್ಸವ ಆಚರಣೆ:

439
Share

ಮೈಸೂರು, ನಾಡಪ್ರಭು ಕೆಂಪೇಗೌಡ ಅಭಿವೃದ್ಧಿ ಸಹಕಾರ ಸಂಘದ ವತಿಯಿಂದ 74ನೇ ಸ್ವಾತಂತ್ರ್ಯೋತ್ಸವವನ್ನು ಸಂಘದ ಕಚೇರಿಯಲ್ಲಿ ಆಚರಿಸಲಾಯಿತು ಈ ಸಂದರ್ಭದಲ್ಲಿ ಖ್ಯಾತ ಸಾಹಿತಿಗಳಾದ ಡಾಕ್ಟರ್ .ಸಿ.ಪಿ. ಕೃಷ್ಣಕುಮಾರ್ ಅವರನ್ನು ಸನ್ಮಾನಿಸಲಾಯಿತು ಈ ಸಂದರ್ಭದಲ್ಲಿ ಸಂಘದ ನಿರ್ದೇಶಕರುಗಳಾದ ಬೆಟ್ಟೇಗೌಡ .ಶ್ರೀಮತಿ ಲಕ್ಷ್ಮೀದೇವಿ ಶ್ರೀಮತಿ ಪದ್ಮಾ. ಸುರೇಶ್ .ಚಂದ್ರು . ಶ್ರೀಮತಿ ಕಾವೇರಿ .ಸಿದ್ಧಾರ್ಥ .ಶ್ರೀ ಎಂ ಎನ್ ರಾಮು. ಡಾ॥.ಕ್ಯಾತನಹಳ್ಳಿ ಪ್ರಕಾಶ್. ಡಾ॥ ಹಿರೇಮರಳಿ ಧರ್ಮರಾಜ್ . ಹಾಗೂ ಮತ್ತಿತರರು ಉಪಸ್ಥಿತರಿದ್ದರು.


Share