ಮಹಾಸಿವರಾತ್ರಿ ಪ್ರಯುಕ್ತ ಕೆ ಆರ್ ಕ್ಷೇತ್ರದ ವತಿಯಿಂದ ರಾಮಲಿಂಗೇಶ್ವರ ದೇವಲಯದ ಬಳಿ ಇರುವ ಉಧ್ಯಾನವನದಲ್ಲಿ ವಿಶೇಷ ಶಿವರಾತ್ರಿ ಆಚರಣೆಗೆ ಅವಧೂತ ದತ್ತಪೀಠದ ದತ್ತವಿಜಯನಂದ ತೀರ್ಥ ಸ್ವಾಮೀಜಿಯವರು ಉದ್ಘಾಟನ ಕಾರ್ಯಕ್ರಮ ನೆರವೇರಿಸಿ ಶಿವರಾತ್ರಿ ಮಹಿಮೆಯನ್ನು ತಿಳಿಸಿಕೊಟ್ಟರು.
53ನೇ ರಾಜ್ಯಮಟ್ಟದ ಬ್ರಾಹ್ಮಣ ವಧು-ವರಾನ್ವೇಷಣ ಸಮಾವೇಶ ಕುರಿತಂತೆ.
ಬೆಂಗಳೂರು: ಬ್ರಾಹ್ಮಣ ವಿವಿಧ ಸಂಘಟನೆಗಳು, ಗ್ಲೋಬಲ್ ಬ್ರಾಹ್ಮಿನ್ಸ್ ಫೌಂಡೇಷನ್ ಹಾಗೂ ಸಪ್ತಪದಿ ಫೌಂಡೇಷನ್ ಟ್ರಸ್ಟ್ (ರಿ) ಸಹಯೋಗದಲ್ಲಿ ದಿನಾಂಕ 19-05-24ರ ಭಾನುವಾರ ಬೆಳಗ್ಗೆ 9:00 ರಿಂದ...