ಚಾಮುಂಡೇಶ್ವರಿ ವರ್ಧಂತಿ ಅಂಗವಾಗಿ ಮಕ್ಕಳಿಗೆ ಸಮವಸ್ತ್ರ ಹಾಗೂ ಪುಸ್ತಕ ವಿತರಣೆ

49
Share

 

*ಚಾಮುಂಡೇಶ್ವರಿ ವರ್ಧಂತಿ
ಅಂಗವಾಗಿ ಮಕ್ಕಳಿಗೆ ಸಮವಸ್ತ್ರ ಹಾಗೂ ಪುಸ್ತಕ ವಿತರಣಾ ಕಾರ್ಯಕ್ರಮ*

ಮೈಸೂರು: ಎಸ್ ಕೆ ಫೌಂಡೇಶನ್ (ಕಿರಾಳು) ವತಿಯಿಂದ ಚಾಮುಂಡೇಶ್ವರಿ ವರ್ಧಂತಿ ಅಂಗವಾಗಿ ಶಾಲಾ ಮಕ್ಕಳಿಗೆ ಸಮವಸ್ತ್ರ ಹಾಗೂ ಪುಸ್ತಕ ವಿತರಣಾ ಕಾರ್ಯಕ್ರಮವನ್ನು ಜುಲೈ 10/7/2023 ರಂದು ಸೋಮವಾರ ಬೆಳಗ್ಗೆ 11 ಗಂಟೆಗೆ ತ್ಯಾಗರಾಜ ರಸ್ತೆಯಲ್ಲಿರುವ ಅಕ್ಕನ ಬಳಗ ಶಾಲೆಯಲ್ಲಿ ಮಕ್ಕಳಿಗೆ ವಿತರಿಸಲಾಗುವುದು ಎಂದು
ಎಸ್ ಕೆ ಫೌಂಡೇಶನ್ ಅಧ್ಯಕ್ಷರಾದ ಸಂತೋಷ್ ಕಿರಾಳು ತಿಳಿಸಿದ್ದಾರೆ,
ಮುಖ್ಯ ಅತಿಥಿಗಳಾಗಿ
ಮುಖ್ಯ ಅತಿಥಿಗಳಾಗಿ ಕನ್ನಡ ಸಾಹಿತ್ಯ ಪರಿಷತ್ನ ಅಧ್ಯಕ್ಷರಾದ ಮಡಿಕೆರೆ ಗೋಪಾಲ್, ಸಮಾಜ ಸೇವಕರಾದ ಪ್ರದೀಪ್ ಸಿಂಗ್, ಮೈಸೂರು ವಿಶ್ವವಿದ್ಯಾಲಯ ಕನಕ ನೌಕರರ ಸಂಘದ ಅಧ್ಯಕ್ಷರಾದ ಡಾಕ್ಟರ್ ಬಸವರಾಜ ಸಿ ಜೇಟ್ಟಿ ಹುಂಡಿ ಅಕ್ಕನ ಬಳಗ ಶಾಲೆಯ ಹಳೆಯ ವಿದ್ಯಾರ್ಥಿ ರಾಮಾನುಜಂ, ಕೆ ಎಸ್ ಎಸ್ ಕೆ ಫೌಂಡೇಶನ್ ಅಧ್ಯಕ್ಷರಾದ ಸಂತೋಷ್ ಕಿರಾಳು, ಶಾಲೆಯ ಮುಖ್ಯ ಶಿಕ್ಷಕರಾದ ಸುಗುಣಾವತಿ, ಕಾಂಗ್ರೆಸ್ ಮುಖಂಡರಾದ ಕಾಡನಹಳ್ಳಿ ಸ್ವಾಮಿಗೌಡ, ಹಾಗೂ ಇನ್ನಿತರರು ಭಾಗವಹಿಸಲಿದ್ದಾರೆ


Share