ಮೈಸೂರು, ಕೇಂದ್ರ ಸಂವಹನ ಇಲಾಖೆ ಮೈಸೂರು ವತಿಯಿಂದ ಮೈಸೂರಿನ ಮಹಾರಾಜ ಪದವಿ ಪೂರ್ವ ಕಾಲೇಜಿನ ಆವರಣದಲ್ಲಿ ನಡೆಯುತ್ತಿರುವ ಛಾಯಾಚಿತ್ರ ಪ್ರದರ್ಶನ ಹಾಗೂ ವಿಚಾರ ಸಂಕೀರಣದ ಎರಡನೆಯ ದಿನ ಕರ್ನಾಟಕ ರಾಜ್ಯ ಗಂಗೂಬಾಯಿ ಸಂಗೀತ ಮತ್ತು ಪ್ರದರ್ಶನ ಕಲೆಗಳ ವಿಶ್ವವಿದ್ಯಾಲಯದ ವಿದ್ಯಾರ್ಥಿಗಳಿಂದ ಕರ್ನಾಟಕ ಶಾಸ್ತ್ರೀಯ ಸಂಗೀತ, ಹಿಂದೂಸ್ತಾನಿ ಸಂಗೀತ ಕಚೇರಿ ಹಾಗೂ ಇಲಾಖೆಯ ನೋಂದಾಯಿತ ಕಲಾತಂಡದವರಿAದ ಸಾಂಸ್ಕೃತಿಕ ಕಾರ್ಯಕ್ರಮ ನಡೆಯಿತು.
ಕಲಾತಂಡದವರು ಸರ್ಕಾರದ ವಿವಿಧ ಜನೋಪಯೋಗಿ ಯೋಜನೆಗಳ ಹಾಗೂ ಸವಲತ್ತುಗಳ ಕುರಿತು ನಾಟಕದ ಮೂಲಕ ಮಾಹಿತಿ ನೀಡಿದರು.