ಜೆಡಿಎಸ್ ಪಕ್ಷದಿಂದ ಪ್ರಜ್ವಲ್ ರೇವಣ್ಣ ಅಮಾನತು ಘೋಷಣೆ

272
Share

ಚಿತ್ರ ಕೃಪೆ ವಿಕಿಪೀಡಿಯ

ಬೆಂಗಳೂರು ಜೆಡಿಎಸ್ ಪಕ್ಷದ ಪ್ರಜ್ವಲ್ ರೇವಣ್ಣ ಅವರನ್ನು ಪಕ್ಷದಿಂದ

 ಅಮಾನತು ಗೊಳಿಸಿರುವುದಾಗಿ ಕೋರ್ ಕಮಿಟಿ ಅಧ್ಯಕ್ಷ ಜಿ ಟಿ ದೇವೇಗೌಡರು ಘೋಷಿಸಿದ್ದಾರೆ.
ರೇವಣ್ಣ ಅವರ ವಿರುದ್ಧ ಎಸ್ಐಟಿ ತನಿಕಾ ತಂಡ ವಿಚಾರಣೆ ನಡೆಸಲು ಮುಂದಾಗಿರುವ ಹಿನ್ನೆಲೆಯಲ್ಲಿ ಪಕ್ಷದಿಂದ ಅಮಾನತುಗೊಳಿಸಿದ್ದು ತನಿಕಾ ತಂಡದಿಂದ ವರದಿ ಬಂದ ನಂತರ ಮುಂದಿನ ಕ್ರಮ ಕೈಗೊಳ್ಳುವುದಾಗಿ ಅವರು ತಿಳಿಸಿದ್ದಾರೆ
ಈ ಸಂಬಂಧ ರೇವಣ್ಣ ರವರು ಮಾತನಾಡುತ್ತಾ ಎಸ್ಐಟಿ ತನಿಖೆ ನಡೆಸುತ್ತಿರುವ ಹಿನ್ನೆಲೆಯಲ್ಲಿ ತಾವು ಯಾವುದೇ ರೀತಿ ಪ್ರತಿಕ್ರಿಯೆ ನೀಡುವುದಿಲ್ಲ ಎಂದು ಮಾಧ್ಯಮದವರೊಂದಿಗೆ ತಿಳಿಸಿದ್ದಾರೆ.

 


Share