ಕೇಂದ್ರ ಸಚಿವ ಪ್ರಹ್ಲಾದ್ ಜೋಷಿ ಅವರು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರ ಸದಾಶಿವನಗರ ನಿವಾಸಕ್ಕೆ ಸೋಮವಾರ ಭೇಟಿ ನೀಡಿ ತಮ್ಮ ಪುತ್ರಿಯ ವಿವಾಹಕ್ಕೆ ಆಮಂತ್ರಣ ನೀಡಿದರು.
ಕೆಲವು ವೇಳೆ ಡಿಕೆ ಶಿವಕುಮಾರ್ ಹಾಗೂ ಪ್ರಹ್ಲಾದ್ ಜೋಷಿಯವರು ಸೌಹಾರ್ಧಯುತವಾಗಿ ಉಭಯಕುಶಲೋಪರಿ ಮಾತುಕತೆ ನಡೆಸಿದರು.
ಮೈಸೂರಿನ ಅವಧೂತ ದತ್ತಪೀಠದ ಶ್ರೀ ದತ್ತ ವೇಂಕಟೇಶ್ವರ ಸ್ವಾಮಿ ದೇವಾಲಯದ 25 ನೇ ವಾರ್ಷಿಕೋತ್ಸವ ಹಾಗೂ ಬ್ರಹ್ಮೋತ್ಸವ, ಪೂಜ್ಯ ಶ್ರೀ ಸ್ವಾಮೀಜಿಯವರ 82 ನೇ ಹುಟ್ಟುಹಬ್ಬದ ಆಚರಣೆ ಹಾಗೂ ನಾದ ಮಂಟಪದ 26...