ದತ್ತಪೀಠದಲ್ಲಿ ವಿಜೃಂಭಣೆಯ ಸಾಮೂಹಿಕ ಶ್ರೀನಿವಾಸ ಕಲ್ಯಾಣೋತ್ಸವ ನೇರ ಪ್ರಸಾರ ವೀಕ್ಷಿಸಿ

319
Share

https://www.facebook.com/mysore.pathrike/videos/600144701553536/

ಮೈಸೂರಿನ ಅವಧೂತ ದತ್ತಪೀಠದಲ್ಲಿ ರುವ ಶ್ರೀದತ್ತ ವೆಂಕಟೇಶ್ವರ ಸ್ವಾಮಿ ದೇವಾಲಯದಲ್ಲಿ ವಿಶೇಷ ಶ್ರೀನಿವಾಸ ಕಲ್ಯಾಣೋತ್ಸವವನ್ನು ಏರ್ಪಡಿಸಲಾಗಿತ್ತು.ದತ್ತ ಪೀಠದ ಕಿರಿಯ ಶ್ರೀಗಳಾದ ಶ್ರೀ ದತ್ತ ವಿಜಯಾನಂದ ತೀರ್ಥ ಸ್ವಾಮೀಜಿ ಅವರ ಚಾತುರ್ಮಾಸದ ಪ್ರಯುಕ್ತ ಹಾಗೂ ಶ್ರಾವಣ ಶನಿವಾರದ ವಿಶೇಷವಾಗಿ ಪ್ರತಿವರ್ಷದಂತೆ ಈ ವರ್ಷವೂ ಸಹ ಸಾಮೂಹಿಕ ಕಲ್ಯಾಣ ಉತ್ಸವ ಕಾರ್ಯಕ್ರಮ ಏರ್ಪಡಿಸಿದ್ದು ನೂರಾರು ಸಂಖ್ಯೆಯಲ್ಲಿ ಭಕ್ತಾದಿಗಳು ಭಾಗವಹಿಸಿದ್ದರು


Share