ಶ್ರೀ ಗಣಪತಿ ಸಚ್ಚಿದಾನಂದ ಸ್ವಾಮೀಜಿ :
ಪೋಷಕರು, ಹಿರಿಯರು, ಗುರು ಮತ್ತು ದೇವರನ್ನು ಸಂಪೂರ್ಣ ಸಮರ್ಪಣೆ ಮತ್ತು ಭಕ್ತಿಯಿಂದ ಸೇವೆ ಮಾಡುವವನು ಜ್ಞಾನ ಮತ್ತು ಮುಕ್ತಿಯನ್ನು ಪಡೆಯುತ್ತಾನೆ.
ಪೂಜ್ಯ ಶ್ರೀ ಶ್ರೀ ಗಣಪತಿ ಸಚ್ಚಿದಾನಂದ ಸ್ವಾಮೀಜಿಯವರು ಆಶಿರ್ವಚನ ನೀಡುತ್ತ ಸತ್ಯನಾರಾಯಣ ವ್ರತ ಎಂದರೆ ಎಲ್ಲಿಲ್ಲದ ಉತ್ಸಾಹ ತರುತ್ತದೆ. ಧರ್ಮ ರೀತಿಯಲ್ಲಿ ನಡೆಯಲು ಶಕ್ತಿ, ಮಕ್ಕಳಿಗೆ ಉನ್ನತಿ ತೋರುವವನು, ವೃದ್ದಾಪ್ಯದಲ್ಲಿ ಸಂತೋಷ ನೀಡುವವನು...