ಶ್ರೀ ಗಣಪತಿ ಸಚ್ಚಿದಾನಂದ ಸ್ವಾಮೀಜಿ :
ಕೆಲವರು ಕಷ್ಟದಲ್ಲಿದ್ದಾಗ ಮಾತ್ರ ದೇವರನ್ನು ಪ್ರಾರ್ಥಿಸುತ್ತಾರೆ . ಅವರು ನಿಜವಾಗಿಯೂ ದೇವರ ಸಹಾಯವನ್ನು ಬಯಸಿದರೆ ಅವರು ಜೀವನದಲ್ಲಿ ಸಂತೋಷದ ಅವಧಿಗಳಲ್ಲಿ ದೇವರನ್ನು ನೆನಪಿಸಿಕೊಳ್ಳಬೇಕು.
53ನೇ ರಾಜ್ಯಮಟ್ಟದ ಬ್ರಾಹ್ಮಣ ವಧು-ವರಾನ್ವೇಷಣ ಸಮಾವೇಶ ಕುರಿತಂತೆ.
ಬೆಂಗಳೂರು: ಬ್ರಾಹ್ಮಣ ವಿವಿಧ ಸಂಘಟನೆಗಳು, ಗ್ಲೋಬಲ್ ಬ್ರಾಹ್ಮಿನ್ಸ್ ಫೌಂಡೇಷನ್ ಹಾಗೂ ಸಪ್ತಪದಿ ಫೌಂಡೇಷನ್ ಟ್ರಸ್ಟ್ (ರಿ) ಸಹಯೋಗದಲ್ಲಿ ದಿನಾಂಕ 19-05-24ರ ಭಾನುವಾರ ಬೆಳಗ್ಗೆ 9:00 ರಿಂದ...