ಶ್ರೀ ಗಣಪತಿ ಸಚ್ಚಿದಾನಂದ ಸ್ವಾಮೀಜಿ :
ಪರಮಾತ್ಮನೊಬ್ಬನೆ ಈ ಅಜ್ಞಾನವೆಂಬ ಅಂಧಕಾರದಿಂದ ಹೊರಬರಲು ಮತ್ತು ಸಂಸಾರ ( ಬಂಧನ ) ಎಂಬ ಸಾಗರದಿಂದ ಹೊರಬರಲು ದಾರಿ ತೋರುವ ಏಕೈಕ ದೀಪವಾಗಿದ್ದಾನೆ .
ಪೂಜ್ಯ ಶ್ರೀ ಶ್ರೀ ಗಣಪತಿ ಸಚ್ಚಿದಾನಂದ ಸ್ವಾಮೀಜಿಯವರು ಆಶಿರ್ವಚನ ನೀಡುತ್ತ ಸತ್ಯನಾರಾಯಣ ವ್ರತ ಎಂದರೆ ಎಲ್ಲಿಲ್ಲದ ಉತ್ಸಾಹ ತರುತ್ತದೆ. ಧರ್ಮ ರೀತಿಯಲ್ಲಿ ನಡೆಯಲು ಶಕ್ತಿ, ಮಕ್ಕಳಿಗೆ ಉನ್ನತಿ ತೋರುವವನು, ವೃದ್ದಾಪ್ಯದಲ್ಲಿ ಸಂತೋಷ ನೀಡುವವನು...