ಶ್ರೀ ಗಣಪತಿ ಸಚ್ಚಿದಾನಂದ ಸ್ವಾಮೀಜಿ :
ಸದ್ಗುರುಗಳ ಸಂಬಂಧದ ಶ್ರೇಷ್ಠ ಕೊಡುಗೆ ಅಥವಾ ಅರ್ಹತೆಯೆಂದರೆ ಕಷ್ಟಗಳನ್ನು ತಡೆದುಕೊಳ್ಳುವ ಶಕ್ತಿ. ನಂತರ ಆಶೀರ್ವಾದವು ಅನುಸರಿಸುತ್ತದೆ. ಅಹಂಕಾರ ಅಥವಾ ಬಲ ಇಲ್ಲಿ ಕೆಲಸ ಮಾಡುವುದಿಲ್ಲ.
ಬೆಂಗಳೂರು-ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇಂದು ಮಣಿಪಾಲ್ ಆಸ್ಪತ್ರೆಗೆ ಭೇಟಿ ನೀಡಿ ಮಾಜಿ ಮುಖ್ಯಮಂತ್ರಿ ಎಸ್.ಎಂ.ಕೃಷ್ಣ ಅವರ ಆರೋಗ್ಯ ವಿಚಾರಿಸಿ ಶೀಘ್ರ ಗುಣಮುಖರಾಗುವಂತೆ ಹಾರೈಸಿದರು.