ಶ್ರೀ ಗಣಪತಿ ಸಚ್ಚಿದಾನಂದ ಸ್ವಾಮೀಜಿ :
ಅನುಭವಗಳ ಮೂಲಕ ಪ್ರಜ್ಞೆಯು ಬೆಳೆಯುವ ಮೂಲಕ ಅರ್ಥಮಾಡಿಕೊಳ್ಳುವುದು ಅತ್ಯುನ್ನತ ಮಾರ್ಗವಾಗಿದೆ, ಇದು ನಾವೆಲ್ಲರೂ ಹುಡುಕುತ್ತಿರುವ ಸಂತೋಷದ ಸ್ಥಾನವಾಗಿದೆ.
ಪೂಜ್ಯ ಶ್ರೀ ಶ್ರೀ ಗಣಪತಿ ಸಚ್ಚಿದಾನಂದ ಸ್ವಾಮೀಜಿಯವರು ಆಶಿರ್ವಚನ ನೀಡುತ್ತ ಸತ್ಯನಾರಾಯಣ ವ್ರತ ಎಂದರೆ ಎಲ್ಲಿಲ್ಲದ ಉತ್ಸಾಹ ತರುತ್ತದೆ. ಧರ್ಮ ರೀತಿಯಲ್ಲಿ ನಡೆಯಲು ಶಕ್ತಿ, ಮಕ್ಕಳಿಗೆ ಉನ್ನತಿ ತೋರುವವನು, ವೃದ್ದಾಪ್ಯದಲ್ಲಿ ಸಂತೋಷ ನೀಡುವವನು...