ಮಾನವರಿಗೆ ತಮ್ಮ ಮಾನಸಿಕ ಭಾವನೆಗಳು ಮತ್ತು ಬೌದ್ಧಿಕ ಆಲೋಚನೆಗಳಿಗೆ ತಕ್ಕಂತೆ ಮಾತನಾಡಿ ತಮ್ಮ ಭಾವನೆಗಳನ್ನು ವ್ಯಕ್ತ ಪಡಿಸುವ ಸಾಮರ್ಥ್ಯವಿರುವುದರಿಂದ ಬೇರೆ ಪ್ರಾಣಿಗಳಿಂದ ಪ್ರತ್ಯೇಕಿಸಲ್ಪಟ್ಟಿದ್ದಾರೆ. ಮಾತು ದೇವರು ಮನುಷ್ಯನಿಗೆ ಅನುಗ್ರಹಿಸಿದ ಅತ್ಯಮೂಲ್ಯ ಕೊಡುಗೆ…. ಶ್ರೀ ಸ್ವಾಮೀಜಿ.
53ನೇ ರಾಜ್ಯಮಟ್ಟದ ಬ್ರಾಹ್ಮಣ ವಧು-ವರಾನ್ವೇಷಣ ಸಮಾವೇಶ ಕುರಿತಂತೆ.
ಬೆಂಗಳೂರು: ಬ್ರಾಹ್ಮಣ ವಿವಿಧ ಸಂಘಟನೆಗಳು, ಗ್ಲೋಬಲ್ ಬ್ರಾಹ್ಮಿನ್ಸ್ ಫೌಂಡೇಷನ್ ಹಾಗೂ ಸಪ್ತಪದಿ ಫೌಂಡೇಷನ್ ಟ್ರಸ್ಟ್ (ರಿ) ಸಹಯೋಗದಲ್ಲಿ ದಿನಾಂಕ 19-05-24ರ ಭಾನುವಾರ ಬೆಳಗ್ಗೆ 9:00 ರಿಂದ...