ಶ್ರೀ ಗಣಪತಿ ಸಚ್ಚಿದಾನಂದ ಸ್ವಾಮೀಜಿ :
ಪ್ರತಿಯೊಂದು ಉದ್ಯೋಗಕ್ಕೂ ಅದರದೇ ಆದ ಆಚರಣೆ, ಅದರದೇ ಆದ ನಿಯಮಗಳಿರುತ್ತವೆ; ಈ ಸಂಸ್ಕಾರಗಳನ್ನು ತಿಳಿದಿರುವವನು ಚಾಣಾಕ್ಷನು – ಸಚ್ಚಿದಾನಂದ, ಶಾಶ್ವತವಾದ ನಿಜವಾದ ಆನಂದದ ಪ್ರಭು.
*ದಕ್ಷಿಣ ಶಿಕ್ಷಕರ ಕ್ಷೇತ್ರದ ಚುನಾವಣೆಯ ವೇಳಾ ಪಟ್ಟಿ ಪ್ರಕಟ*
ಭಾರತ ಚುನಾವಣಾ ಆಯೋಗವು ಕರ್ನಾಟಕ ದಕ್ಷಿಣ ಶಿಕ್ಷಕರ ಕ್ಷೇತ್ರದ ಚುನಾವಣೆಗೆ ವೇಳಾಪಟ್ಟಿಯನ್ನು ಪ್ರಕಟಿಸಿದೆ.
ಮೇ.09 ರಂದು ಅಧಿಸೂಚನೆಯನ್ನು ಹೊರಡಿಸಲಾಗುತ್ತಿದ್ದು, ಮೇ.16 ನಾಮಪತ್ರ ಸಲ್ಲಿಸಲು ಕೊನೆಯ ದಿನಾಂಕವಾಗಿದೆ....