ಮೈಸೂರು: ನಂಜನಗೂಡು ತಾಲ್ಲೂಕಿನ ಹುಚ್ಚುಗಣಿ ಗ್ರಾಮದ ಆದಿಶಕ್ತಿ ಶ್ರೀ ಮಹದೇವಮ್ಮ ಭೈರವೇಶ್ವರ ಪುರಾತನ ದೇವಸ್ಥಾನವನ್ನು ನೆಲಸಮಗೊಳಿಸಲು ಕಾರಣರಾದ ಮೈಸೂರು ಜಿಲ್ಲಾಧಿಕಾರಿ ಹಾಗೂ ನಂಜನಗೂಡು ತಾಲ್ಲೂಕಿನ ತಹಸಿಲ್ದಾರರನ್ನು ಅಮಾನತುಗೊಳಿಸಬೇಕು,
ಅಲ್ಲದೇ, ಮೈಸೂರು ಹಾಗೂ ಸುತ್ತಮುತ್ತಲಿನ ಸುಮಾರು 90ಕ್ಕೂ ದೇವಾಕಯಗಳನ್ನು ನೆಲಸಮಗೊಳಿಸಲು ಮೈಸೂರು ಜಿಲ್ಲಾಡಳಿತ ಗುರುತಿಸಿದ್ದು, ಹಿಂದೂ ವಿರೋಧಿ ಧೋರಣೆಯನ್ನು ಅನುಸರಿಸುತ್ತಿದ್ದೆ. ಈ ನೀತಿಯನ್ನು ಬಿಟ್ಟು ಹಿಂದೂ ದೇವಾಲಯಗಳನ್ನು ಸಕ್ರಮಗೊಳಿಸಬೇಕು ಎಂದು ಪ್ರತಿಭಟನೆ ನಡೆಸಲಾಗುತ್ತಿದೆ.
ಹಿಂದೂ ವಿರೋಧಿ ಜಿಲ್ಲಾಡಳಿತ ತಕ್ಕೆ ಧಿಕಾರ,
ಜೆಸಿಬಿಯಿಂದ ದೇವಾಲಯವನ್ನು ನೆಲಸಮಗೊಳಿಸಿದ ಅಧಿಕಾರಿ ವರ್ಗಕ್ಕೆ ಧಿಕ್ಕಾರ ಎಂಬಿತ್ಯಾದಿ ಘೋಷಣೆಗಳನ್ನು ಕೂಗಿ ಆಕ್ರೋಶ ವ್ಯಕ್ತಪಡಿಸಿದರು