ಬೆಂಗಳೂರು. ಇನ್ನುಮುಂದೆ ಪ್ರತಿ ಗುರುವಾರ ಸಚಿವ ಸಂಪುಟ ಸಭೆ ನಡೆಸಲು ತೀರ್ಮಾನಿಸಲಾಗಿದೆ ಎಂದು ಮಧು ಸ್ವಾಮಿ ತಿಳಿಸಿದರು ಕ್ಯಾಬಿನೆಟ್ಟಿನಲ್ಲಿ ಚರ್ಚಿಸಲು ಅಜೆಂಡ ಹೆಚ್ಚಾಗಿರುವ ಕಾರಣದಿಂದ ಪ್ರತಿ ಗುರುವಾರ ಕ್ಯಾಬಿನೆಟ್ ಸಭೆ ನಡೆಸಲು ತೀರ್ಮಾನಿಸಲಾಗಿದೆ ಎಂದರು
ಕಟ್ಟಡ ತ್ಯಾಜ್ಯದ ವಿಲೇವಾರಿಗಾಗಿ ಸ್ಥಳ ನಿಗಧಿ*
ಮೈಸೂರು,ಮೇ.16 ಪಾಲಿಕೆ ವ್ಯಾಪ್ತಿಯಲ್ಲಿ ಕಟ್ಟಡ ನಿರ್ಮಾಣದಿಂದ, ದುರಸ್ಥಿಯಿಂದ ಮತ್ತು ಕೆಡಹುವಿಕೆಯಿಂದ ಉತ್ಪತ್ತಿಯಾಗುವ ಕಟ್ಟಡ ತ್ಯಾಜ್ಯವನ್ನು ಅನೇಕ ಕಡೆ ಸಾರ್ವಜನಿಕರು ರಸ್ತೆ ಬದಿಯಲ್ಲಿ, ಖಾಲಿ ನಿವೇಶನಗಳಲ್ಲಿ ಹಾಕುತ್ತಿರುವುದನ್ನು ನಿಯಂತ್ರಿಸಲು ಪಾಲಿಕೆಯು ಮೈಸೂರು ನಗರದ ಹೊರವಲಯದಲ್ಲಿನ ಸಿ.ಎ.05,...