ಮಂಡ್ಯ ಜಿಲ್ಲೆ ಮೇಲುಕೋಟೆ ಸುತ್ತಮುತ್ತ ಭಾರೀ ಪ್ರಮಾಣದಲ್ಲಿ ಮಳೆ ಸುರಿಯುತ್ತಿರುವುದರಿಂದ ಬಹಳ ವರ್ಷಗಳ ನಂತರ ಹೆಸರುವಾಸಿಯಾದ ತೊಟ್ಟಿಲಮಡು ತುಂಬಿ ಹರಿಯುತ್ತಿರುವ ದೃಶ್ಯ ಜನಮನ ಸೆಳೆದಿದೆ ಮೇಲ್ಕೋಟೆ ಬೆಳೆ ಬೆಳೆದ ಬಿದ್ದ ಮಳೆಗೆ ಸುತ್ತಮುತ್ತ ಕೆರೆಕಟ್ಟೆಗಳ ತುಂಬಿತುಳುಕುತ್ತಿವೆ
ಕಟ್ಟಡ ತ್ಯಾಜ್ಯದ ವಿಲೇವಾರಿಗಾಗಿ ಸ್ಥಳ ನಿಗಧಿ*
ಮೈಸೂರು,ಮೇ.16 ಪಾಲಿಕೆ ವ್ಯಾಪ್ತಿಯಲ್ಲಿ ಕಟ್ಟಡ ನಿರ್ಮಾಣದಿಂದ, ದುರಸ್ಥಿಯಿಂದ ಮತ್ತು ಕೆಡಹುವಿಕೆಯಿಂದ ಉತ್ಪತ್ತಿಯಾಗುವ ಕಟ್ಟಡ ತ್ಯಾಜ್ಯವನ್ನು ಅನೇಕ ಕಡೆ ಸಾರ್ವಜನಿಕರು ರಸ್ತೆ ಬದಿಯಲ್ಲಿ, ಖಾಲಿ ನಿವೇಶನಗಳಲ್ಲಿ ಹಾಕುತ್ತಿರುವುದನ್ನು ನಿಯಂತ್ರಿಸಲು ಪಾಲಿಕೆಯು ಮೈಸೂರು ನಗರದ ಹೊರವಲಯದಲ್ಲಿನ ಸಿ.ಎ.05,...