ಮಕ್ಕಳ ಅಹವಾಲು ವಿಚಾರಣೆ ಹಕ್ಕುಗಳ ಪ್ರತಿಪಾದನೆಗಾಗಿ ಕಾರ್ಯಕ್ರಮ

226
Share

 

ಕರ್ನಾಟಕ ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣ ಆಯೋಗ, ಜಿಲ್ಲಾ ಪಂಚಾಯತ್, ಮಹಿಳಾ ಮತ್ತು ಮಕ್ಕಳ ಕಲ್ಯಾಣಾಭಿವೃದ್ಧಿ ಇಲಾಖೆ, ಸಾರ್ವಜನಿಕ ಶಿಕ್ಷಣ ಇಲಾಖೆ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ, ಜಿಲ್ಲಾ ಮಕ್ಕಳ ರಕ್ಷಣಾ ಘಟಕ ಹಾಗೂ ಸ್ವಯಂ ಸೇವಾ ಸಂಸ್ಥೆಗಳ ಸಹಯೋಗದೊಂದಿಗೆ

*ಮಕ್ಕಳ ಅಹವಾಲು ವಿಚಾರಣೆ ಹಕ್ಕುಗಳ ಪ್ರತಿಪಾದನೆಗಾಗಿ ಕಾರ್ಯಕ್ರಮ*

ಮೈಸೂರು ನಗರದ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ನೆಡೆದ ಕಾರ್ಯಕ್ರಮ

ಗಿಡಕ್ಕೆ ನೀರು ಹಾಕುವ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಲಾಯಿತು

ಕೋವಿಡ್ 19 ಅವಧಿಯಲ್ಲಿ ಮಕ್ಕಳ ಮೇಲಾಗಿರುವ ದುಷ್ಪರಿಣಾಮಗಳ ಕುರಿತು ಮೈಸೂರು ವಿಭಾಗಿಯ ಮಟ್ಟದ ಸಂವಾದ

ಸದಸ್ಯರಾದ ಪರಶುರಾಮ ಅವರ ಅಧ್ಯಕ್ಷತೆಯಲ್ಲಿ ನೆಡೆದ ಕಾರ್ಯಾಕ್ರಮ

ಡಾ.ಆಂಥೋಣಿ ಸಬಾಸ್ಟಿನ್ ಅಧ್ಯಕ್ಷರು ಕರ್ನಾಟಕ ರಾಜ್ಯ ಮಕ್ಕಳ ರಕ್ಷಣಾ ಆಯೋಗ ಕಾರ್ಯಕ್ರಮವನ್ನು ಉದ್ಘಾಟಿಸಿದರು

ಶಂಕರಪ್ಪ ಸದಸ್ಯರು ಮುಖ್ಯ ಅತಿಥಿಗಳಾಗಿ ಭಾಗವಹಿಸಿದರು

ಸಂಪನ್ಮೂಲ ವ್ಯಕ್ತಿಗಳು ಹಾಗೂ ನಿರ್ದೇಶಕರಾದ ವಾದನಾಡಿ ಸಂಸ್ತೆಯ್ ಶ್ರೀ ಸ್ಟ್ಯಾನ್ಲಿ ಉಪಸ್ಥಿತರಿದ್ದರು


Share