ಮಾಜಿ ಶಾಸಕರಿಂದ ಆಹಾರ ಕಿಟ್ ವಿತರಣೆ

402
Share

45ನೇ ದಿನದ ಕೋವಿಡ್ ಸೇವಾ ಕಾರ್ಯ -ಎಂ ಕೆ ಸೋಮಶೇಖರ್
ಮೈಸೂರು ನಗರದಲ್ಲಿ ಜೀವದ ಹಂಗು ತೊರೆದು ದುಡಿಯುತ್ತಿರುವ ಆಶಾ ಕಾರ್ಯಕರ್ತರುಗಳಿಗೆ ಅಭಿನಂದಿಸಿ,ಗೌರವಿಸಿ ಮಾಜಿ ಶಾಸಕರಾದ ಎಂ ಕೆ ಸೋಮಶೇಖರ್ ರವರ ನೇತೃತ್ವದಲ್ಲಿ ಆಹಾರ ಪದಾರ್ಥಗಳ ಕಿಟ್ ವಿತರಿಸಲಾಯಿತು.ಈ ಸಂಧರ್ಭದಲ್ಲಿ ವಕೀಲರಾದ ವಾಮನ್,ಕಾಂಗ್ರೆಸ್ ಮುಖಂಡರಾದ ಶ್ರೀನಾಥ್ ಬಾಬು,ಗುಣಶೇಖರ್ ,ವಿಶ್ವ ಮತ್ತಿತರರು ಉಪಸ್ಥಿತರಿದ್ದರು.


Share