ಕೇಂದ್ರ ಸರ್ಕಾರದಿಂದ ಎರಡು ವಾರಗಳ ಕಾಲ ಲಾಕ್ ಡೌನ್ ವಿಸ್ತರಣೆ ಯಾಗಿರುವುದಾಗಿ ಆದೇಶ ಪ್ರಕಟಿಸಿದೆ .NDMA ರಾಷ್ಟ್ರ ವಿಪತ್ತು ಪ್ರಾಧಿಕಾರದಿಂದ ಆದೇಶ ಹೊರಡಿಸಲಾಗಿದೆ. NDMA ಕಾರ್ಯಾಲಯದಿಂದ ಎಲ್ಲ ರಾಜ್ಯಗಳಿಗೂ ಪತ್ರ ಬರೆದ ಪತ್ರ ಬರೆಯಲಾಗಿದೆ ರಿಲೀಫ್ ಗೆ ಸಲಹೆ ನೀಡಲಾಗಿದ್ದು ಲಾಗ್ ಡೌನ್ನಿಂದ ಮತ್ತಷ್ಟು ಆರ್ಥಿಕ ಚಟುವಟಿಕೆಗಳಿಗೆ ರಿಲೀಫ್ ನೀಡಲು ಸೂಚನೆ ನೀಡಲಾಗಿದೆ.
ಮೈಸೂರಿನ ಅವಧೂತ ದತ್ತಪೀಠದ ಶ್ರೀ ದತ್ತ ವೇಂಕಟೇಶ್ವರ ಸ್ವಾಮಿ ದೇವಾಲಯದ 25 ನೇ ವಾರ್ಷಿಕೋತ್ಸವ ಹಾಗೂ ಬ್ರಹ್ಮೋತ್ಸವ, ಪೂಜ್ಯ ಶ್ರೀ ಸ್ವಾಮೀಜಿಯವರ 82 ನೇ ಹುಟ್ಟುಹಬ್ಬದ ಆಚರಣೆ ಹಾಗೂ ನಾದ ಮಂಟಪದ 26...