ಮೈಸೂರು ನಗರದಲ್ಲಿ ಮಾರ್ಕೆಟ್ ಬಿಟ್ಟು ಎಲ್ಲ ಅಂಗಡಿಯನ್ನು ತೆಗೆಯಬಹುದು ಎಂದು ಮೈಸೂರು ಜಿಲ್ಲಾಧಿಕಾರಿ ಅಭಿರಾಮ್ ಜೈಶಂಕರ್ ತಿಳಿಸಿದ್ದಾರೆ ಮಾಲ್ ಗಳನ್ನು ಓಪನ್ ಮಾಡುವ ಹಾಗೆ ಇಲ್ಲ ಆದರೆ ತೆರೆದಿರುವ ಅಂಗಡಿಗಳಿಗೆ ಕಚೇರಿಗಳಿಗೆ ಭೇಟಿ ನೀಡಿ ಪರಿಶೀಲಿಸಲಾಗುವುದು ಕಾನೂನು ಉಲ್ಲಂಘಿಸಿದರೆ ಕ್ರಿಮಿನಲ್ ಕೇಸ್ ಹಾಕಲಾಗುವುದು ಎಂದು ಅವರು ತಿಳಿಸಿದರು.
*ವಿಧಾನ ಪರಿಷತ್ ಚುನಾವಣೆ- ಮೇ 14 ರಂದು ನಾಮಪತ್ರ ಸಲ್ಲಿಕೆ*
ಮೈಸೂರು ಮೇ 14 ಪರಿಷತ್ ಚುನಾವಣೆ ಸಂಬಂಧ *ಕರ್ನಾಟಕ ದಕ್ಷಿಣ ಶಿಕ್ಷಕರ ಕ್ಷೇತ್ರದಿಂದ ರಾಷ್ಟ್ರೀಯ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಯಾಗಿ ಮರಿತಿಬ್ಬೇಗೌಡ ಇಂದು ನಾಮಪತ್ರ...