ಕಾರ್ತಿಕ ಮಾಸ ಕೊನೆಯ ದಿನವಾದ ಅಮಾವಾಸ್ಯೆ ಆದ ಇಂದು ಮೈಸೂರಿನ ಚಾಮುಂಡಿಪುರಂ ನಲ್ಲಿ ಲಕ್ಷ ದೀಪೋತ್ಸವವನ್ನು ಏರ್ಪಡಿಸಲಾಗಿತ್ತು, ಅರಳಿ ಕಟ್ಟೆ ಯುವಕರ ಸಂಘ ಪ್ರತಿವರ್ಷದಂತೆ ಈ ವರ್ಷವೂ ಅತ್ಯುತ್ಸಾಹ ವಿಜೃಂಭಣೆಯಿಂದ ದೀಪೋತ್ಸವ ಕಾರ್ಯಕ್ರಮವನ್ನು ಹಮ್ಮಿಕೊಂಡಿದ್ದರು
*ವಿಧಾನ ಪರಿಷತ್ ಚುನಾವಣೆ- ಮೇ 14 ರಂದು ನಾಮಪತ್ರ ಸಲ್ಲಿಕೆ*
ಮೈಸೂರು ಮೇ 14 ಪರಿಷತ್ ಚುನಾವಣೆ ಸಂಬಂಧ *ಕರ್ನಾಟಕ ದಕ್ಷಿಣ ಶಿಕ್ಷಕರ ಕ್ಷೇತ್ರದಿಂದ ರಾಷ್ಟ್ರೀಯ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಯಾಗಿ ಮರಿತಿಬ್ಬೇಗೌಡ ಇಂದು ನಾಮಪತ್ರ...