ಮೈಸೂರು,ಸನ್ಮಾನ್ಯ ಸಿದ್ದರಾಮಯ್ಯನವರ ಹುಟ್ಟು ಹಬ್ಬದ ಹಿನ್ನೆಲೆ ಗನ್ ಹೌಸ್ ಬಳಿಯ ಇಂದಿರಾ ಕ್ಯಾಂಟಿನ್ ಆವರಣದಲ್ಲಿ ಹಾಲಿನ ಅಭಿಷೇಕ ಹಾಗೂ ಒಬ್ಬಟ್ಟು ವಿತರಿಸಿ ಹುಟ್ಟು ಹಬ್ಬ ಆಚರಿಸಲಾಯಿತು.ಮಾಜಿ ಶಾಸಕರಾದ ಎಂ ಕೆ ಸೋಮಶೇಖರ್,ನಗರಾಧ್ಯಕ್ಷರಾದ ಆರ್ ಮೂರ್ತಿ,ಮಾಜಿ ಪಾಲಿಕೆ ಸದಸ್ಯರಾದ ಶಿವಣ್ಣ,ಕಾಂಗ್ರೆಸ್ ಮುಖಂಡರಾದ ಚೌಹಳ್ಳಿ ಪುಟ್ಟಸ್ವಾಮಿ,ವಿಶ್ವನಾಥ್(ವಿಶ್ವ) ಹಾಗೂ ಕಾರ್ಯಕ್ರಮದ ಆಯೋಜಕರಾದ ಎಂ ಕೆ ಅಶೋಕ್ ಮತ್ತಿತರ ಉಪಸ್ಥಿತರಿದ್ದರು.