ಮೈಸೂರು- ಅಧಿಕಾರಿಗಳ ಕಚ್ಚಾಟಕ್ಕೆ ಬಿಜೆಪಿ ಕಾರಣ-ಸಿದ್ದರಾಮಯ್ಯ

480
Share

ಮೈಸೂರು ನಗರದ ಇಬ್ಬರು ಐಎಎಸ್ ಅಧಿಕಾರಿಗಳ ಜಗಳಕ್ಕೆ ಬಿಜೆಪಿ ನಾಯಕರೇ ಕಾರಣ ಎಂದು ವಿರೋಧ ಪಕ್ಷದ ನಾಯಕ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ವಾಗ್ದಾಳಿ ನಡೆಸಿದ್ದಾರೆ ಜಿಲ್ಲಾಧಿಕಾರಿ ರೋಹಿಣಿ ಸಿಂಧೂರಿ ಮತ್ತು ಮೈಸೂರು ಮಹಾನಗರ ಪಾಲಿಕೆ ಆಯುಕ್ತರಾದ ಶಿಲ್ಪಾ ನಾಗ್ ಅವರ ನಡುವೆ ಜಟಾಪಟಿಗೆ ಬಿಜೆಪಿ ನಾಯಕರು ಸೇರಿದಂತೆ ಶಾಸಕ ಸಾರಾ ಮಹೇಶ್ ಅವರು ಕಾರಣವೆಂದು ನೇರವಾಗಿ ಸಿದ್ದರಾಮಯ್ಯ ಅವರು ತಿಳಿಸಿದ್ದಾರೆ.
ಪ್ರತಾಪ್ ಸಿಂಹ ಅವರು ರೋಹಿಣಿ ಪುರ ಮಾತನಾಡುತ್ತಿದ್ದರು ಆದರೆ ಈಗ ಉಲ್ಟಾ ಹೊಡೆದಿದ್ದಾರೆ ಒಂದು ಕಡೆ ಜಿಲ್ಲಾಧಿಕಾರಿ ರೋಹಿಣಿ ಸಿಂಧೂರಿ ಮಾತನಾಡಿ ಮತ್ತೊಂದು ಕಡೆ ನಗರ ಪಾಲಿಕೆ ಆಯುಕ್ತರಾದ ಶಿಲ್ಪ ರವರಿಗೆ ಎತ್ತು ಕಟ್ಟುವಂತಹ ಕೆಲಸ ಮಾಡಿದ್ದಾರೆ ಎಂದು ಸಿದ್ದರಾಮಯ್ಯ ತಿಳಿಸಿದ್ದಾರೆ


Share