ಮೈಸೂರು ಕರ್ನಾಟಕ ಸೇನಾ ಪಡೆ ವತಿಯಿಂದ ರಾಜ್ಯೋತ್ಸವ ಚರಣೆ

102
Share

 

ಮೈಸೂರು, ಕರ್ನಾಟಕ ಸೇನಾ ಪಡೆ ವತಿಯಿಂದ ಕನ್ನಡ ರಾಜ್ಯೋತ್ಸವ ಆಚರಣೆ ಕಾರ್ಯಕ್ರಮವನ್ನು ಮೈಸೂರು ನಗರದ ಅಗ್ರಹಾರದ ವೃತದಲ್ಲಿ ಹಮ್ಮಿಕೊಳ್ಳಲಾಗಿತ್ತು ಈ ಸಂದರ್ಭದಲ್ಲಿ ನಟರಾಜ್ ಮಡಿಕೆರೆ ಗೋಪಾಲ್ ಡಾಕ್ಟರ್ ರಘುರಾಮ್ ವಾಜ್ಪೇಯ್ ಹಾಗೂ ಸಂಸದ ಪ್ರತಾಪ್ ಸಿಂಹ ಅವರು ಭಾಗವಹಿಸಿ ಕನ್ನಡಾಂಬೆಗೆ ಪುಷ್ಪಾರ್ಚನೆ ಸಲ್ಲಿಸಿದರು


Share