ಮೈಸೂರು ಜಿಲ್ಲಾ ಬ್ರಾಹ್ಮಣ ಸಂಘಟನೆಯಿಂದ ಅಭಿನಂದನೆ

208
Share

 

*ಪ್ರೊ.ಡಾ.ಭಾಷ್ಯಂ ಸ್ವಾಮೀಜಿ ರವರಿಗೆ ಮೈಸೂರು ಜಿಲ್ಲಾ ಬ್ರಾಹ್ಮಣ ಸಂಘಟನೆಯಿಂದ ಅಭಿನಂದನೆ*

ಮೈಸೂರು ವಿಶ್ವವಿದ್ಯಾಲಯದ ನಯ104 ನೇ ಘಟಿಕೋತ್ಸವದಲ್ಲಿ ಗೌರವ ಡಾಕ್ಟರೇಟ್ ಗೆ ಬಾಜನರಾದ ವಿಜಯನಗರದ ಯೋಗಾನರಸಿಂಹಸ್ವಾಮಿ ದೇವಾಲಯದ ಸಂಸ್ಥಾಪಕ ಪ್ರೊ.ಡಾ.ಭಾಷ್ಯಂ ಸ್ವಾಮೀಜಿ ಅವರನ್ನು ಮೈಸೂರು ನಗರ ಮತ್ತು ಜಿಲ್ಲಾ ಬ್ರಾಹ್ಮಣ ಸಂಘದ ಅಧ್ಯಕ್ಷರಾದ ಡಿ ಟಿ ಪ್ರಕಾಶ್ ಅವರು ಅಭಿನಂದಿಸಿ ಶುಭ ಕೋರಿದರು , ಈ ಸಂದರ್ಭದಲ್ಲಿ ಬ್ರಾಹ್ಮಣ ಸಂಘಟನೆಯ ಮುಖಂಡರಾದ ಎಂ ಆರ್ ಬಾಲಕೃಷ್ಣ, ಅಪೂರ್ವ ಸುರೇಶ್, ಯೋಗ ನರಸಿಂಹ (ಮುರಳಿ), ಕಡಕೋಳ ಜಗದೀಶ್, ಮೈಸೂರು ಜಿಲ್ಲಾ ಬ್ರಾಹ್ಮಣ ಯುವ ವೇದಿಕೆಯ ಪ್ರಧಾನ ಕಾರ್ಯದರ್ಶಿ ವಿಕ್ರಮ ಅಯ್ಯಂಗಾರ್, ಸಂಘಟನಾ ಕಾರ್ಯದರ್ಶಿ ಅಜಯ್ ಶಾಸ್ತ್ರಿ, ಹೊಯ್ಸಳ ಕರ್ನಾಟಕದ ನಿರ್ದೇಶಕ ರಂಗನಾಥ್, ಜ್ಯೋತಿ, ದಯಾನಂದ್, ಹಾಗೂ ಇನ್ನಿತರರು ಶುಭ ಕೋರಿದರು


Share