ಮೈಸೂರು-ಜೂ.6ರ0ದು ವಿದ್ಯುತ್ ವ್ಯತ್ಯಯ

26
Share

 

ವಿದ್ಯುತ್ ವ್ಯತ್ಯಯ

ಮೈಸೂರು,- ಜೂ.6 ರ ಬೆಳಗ್ಗೆ 10 ರಿಂದ ಸಂಜೆ 5:30 ಗಂಟೆಯವರೆಗೆ 66/11 ಕೆ.ವಿ ಜ್ಯೋತಿನಗರ ಮತ್ತು ಮೇಗಳಾಪುರ ವಿದ್ಯುತ್ ವಿತರಣಾ ಕೇಂದ್ರದಲ್ಲಿ ಕ.ವಿ.ಪ್ರ.ನಿ.ನಿ. ವತಿಯಿಂದ 1ನೇ ತ್ರೈಮಾಸಿಕ ಅವಧಿಯ ತುರ್ತು ನಿರ್ವಹಣಾ ಕಾಮಗಾರಿಯನ್ನು ಹಮ್ಮಿಕೊಳ್ಳಲಾಗಿದ್ದು, ವಿದ್ಯುತ್ ಸರಬರಾಜಿನಲ್ಲಿ ನಿಲುಗಡೆಯಾಗಲಿದೆ.

ಜ್ಯೋತಿನಗರ ವಿ.ವಿ ಕೇಂದ್ರದ ವ್ಯಾಪ್ತಿಯಲ್ಲಿ ವಿದ್ಯುತ್ ವ್ಯತ್ಯಯವಾಗಅರುವ ಮುಖ್ಯ ಪ್ರದೇಶಗಳು:

ಜಲಪುರಿ, ಗಾಯತ್ರಿಪುರಂ, ಜ್ಯೋತಿನಗರ, ಉದಯಗಿರಿ, ಕ್ಯಾತಮಾರನಹಳ್ಳಿ, ಶಾಂತಿನಗರ 1 ಮತ್ತು 2ನೇ ಹಂತ, ಗಣೇಶ್ ನಗರ, ಸತ್ಯನಗರ, ಮಹದೇವಪುರ ರಸ್ತೆ, ಜರ್ಮನ್ ಪ್ರೆಸ್, ಉಸ್ಮಾನಿಯಾ ಬ್ಲಾಕ್, ಗೌಸಿಯಾ ನಗರ, ರಾಘವೇಂದ್ರ ನಗರ, ಗಿರಿಯಾಬೋವಿ ಪಾಳ್ಯ, ಯರಗನಹಳ್ಳಿ, ಬನ್ನೂರು ರಸ್ತೆ ಹಾಗೂ ಸುತ್ತ-ಮುತ್ತಲಿನ ಪ್ರದೇಶಗಳು.

ಮೇಗಳಾಪುರ ವಿ.ವಿ ಕೇಂದ್ರದ ವ್ಯಾಪ್ತಿಯಲ್ಲಿ ವಿದ್ಯುತ್ ವ್ಯತ್ಯಯವಾಗಲಿರುವ ಮುಖ್ಯ ಪ್ರದೇಶಗಳು:

ಇನಾಂ ಉತ್ತನಹಳ್ಳಿ, ಎಂ.ಸಿ.ಹುoಡಿ, ಕೀಳನಪುರ, ಸಿದ್ದರಾಮನಹುಂಡಿ, ಮೇಗಳಾಪುರ, ಮಾಧವಗೆರೆ, ಗುರುಕಾರಪುರ, ದುದ್ದಗೆರೆ, ಮಹದೇವಿಕಾಲೋನಿ, ಲಕ್ಷ್ಮೀಪುರಂ, ಪಿ.ಜಿ ಹುಂಡಿ, ಚಟ್ಟನಹಳ್ಳಿ, ಚಟ್ಟನಹಳ್ಳಿ ಪಾಳ್ಯ, ಹೊಸಹಳ್ಳಿ, ರಂಗನಾಥಪುರ, ಶ್ರೀನಿವಾಸಪುರ, ಯಡಕೊಳ, ಕಡವೆಕಟ್ಟೆಹುಂಡಿ, ಅಂಚೆಹುoಡಿ, ದೇವೇಗೌಡನಹುಂಡಿ, ಮುದ್ದೇಗೌಡನಹುಂಡಿ, ಕುಪ್ಪೆಗಾಲ, ಕೆಂಪಯ್ಯನಹುoಡಿ, ಹೊಸಹಳ್ಳಿ, ಬಿ.ಎನ್ ಹಳ್ಳಿ, ವರಕೋಡು ಪೇಪರ್ ಮಿಲ್, ಎಸ್.ಆರ್ ಇಂಡಸ್ಟ್ರೀಸ್, ಜಾಗ್ವರಿ ಸಿಮೆಂಟ್ ಇಂಡಸ್ಟ್ರೀಸ್, ರಾಜಶ್ರೀ ಇಂಡಸ್ಟ್ರೀ ಹಾಗೂ ಸುತ್ತ-ಮುತ್ತನ ಪ್ರದೇಶಗಳು. ನಂಜನಗೂಡು ವಿಭಾಗ ವ್ಯಾಪ್ತಿಯ ಕುಪ್ಯ ಗ್ರಾಮ ಪಂಚಾಯಿತಿಯ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ ಉಂಟಾಗಲಿದ್ದು ಸಾರ್ವಜನಿಕರು ಸಹಕರಿಸಬೇಕೆಂದು ನ.ರಾ.ಮೊಹಲ್ಲಾದ ಚಾ.ವಿ.ಸ.ನಿ.ನಿ ಯ ಕಾರ್ಯ ಮತ್ತು ಪಾಲನೆ ವಿಭಾಗದ ಕಾರ್ಯನಿರ್ವಾಹಕ ಇಂಜಿನಿಯರ್ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.


Share