ಮೈಸೂರು- ಪಾನಕ ವಿತರಿಸಿದ ಹಿಂದೂ ಮುಸ್ಲಿಂ

338
Share

 

 

ಹಿಂದೂ ಮುಸಲ್ಮಾನ್ ಭಾವೈಕ್ಯತೆಯಿಂದ ಶ್ರೀ ರಾಮನವಮಿ ಆಚರಣೆ ಪಾನಕ ಮಜ್ಜಿಗೆ ಹಂಚುವ ಮೂಲಕ ನಾವೆಲ್ಲರೂ ಒಂದೇ ಎಂದರು

ನಾರಾಯಣ್ ಶಾಸ್ತ್ರಿ ರಸ್ತೆಯಲ್ಲಿರುವ ಮೈಸೂರು ಜಿಲ್ಲಾ ಪೆಂಡಾಲ್ ಮಾಲೀಕರ ಸಂಘ ಆಯೋಜಿಸಿದ ಶ್ರೀ ರಾಮನವಮಿ ಪ್ರಯುಕ್ತ ಹಿಂದೂ ಮುಸಲ್ಮಾನ್ ಭಾವೈಕ್ಯತೆಯಿಂದ ಶ್ರೀ ರಾಮಚಂದ್ರನ ಪ್ರಭು ಭಾವಚಿತ್ರಕ್ಕೆ ಪೂಜಿ ಸಲ್ಲಿಸಿ ಆನಂತರ ಭಕ್ತಾದಿಗಳಿಗೆ ಪಾನಕ ಮಜ್ಜಿಗೆ ಕೋಸಂಬರಿ ವಿತರಿಸಿದರು

ಇವರೇ ಮುಸಲ್ಮಾನ್ ಬಾಂಧವರು ಭಾಗವಹಿಸಿದ್ದಕ್ಕೆ ಇಂದು ಯುವಕರು ಸಂತೋಷ ವ್ಯಕ್ತಪಡಿಸಿದರು

ವಿಶೇಷವಾಗಿ ಶ್ರೀ ರಾಮನ ವೇಷ ಧರಿಸಿ ಬಂದ ಸಿದ್ದಾರ್ಥ ಲೇಔಟ್ ನಿವಾಸಿ ಜೀವನ್ ರವರು ವಿಶೇಷ ಗಮನ ಆರಿಸಿದರು

ಇದೇ ಸಂದರ್ಭದಲ್ಲಿ ಅಧ್ಯಕ್ಷರಾದ ಶಿವಕುಮಾರ್, ಅಧ್ಯಕ್ಷರಾದ ತಾಜ್ ಮಹಮ್ಮದ್, ಲಿಂಗಪ್ಪ, ರಾಜ್ಯ ಉಪಾಧ್ಯಕ್ಷರಾದ ಅಬ್ದುಲ್ ರೆಹಮಾನ್, ವಾಸಿಂ, ಜೀವದಾರ ರಕ್ಕ ನಿಧಿ ಕೇಂದ್ರದ ನಿರ್ದೇಶಕ ಗಿರೀಶ್, ಲೋಹಿತ್, ಹಾಗೂ ಇನ್ನಿತರರು ಭಾಗವಹಿಸಿದ್ದರು


Share