ಮೈಸೂರು ವಿಶ್ವ ಅಂತರಾಷ್ಟ್ರೀಯ ಯೋಗ ದಿನಾಚರಣೆ ಅಂಗವಾಗಿ ಭಾರತದ ಪ್ರಧಾನಿ ನರೇಂದ್ರ ಮೋದಿ ಅವರು ಮೈಸೂರಿಗೆ ಆಗಮಿಸಿದ್ದ ಹಿನ್ನೆಲೆಯಲ್ಲಿ ಕಾರ್ಯಕ್ರಮಗಳಲ್ಲಿ ಭಾಗವಹಿಸಿದ ಸಂಗ್ರಹವಾಗಿರುವ ಚಿತ್ರಗಳು
*ದಕ್ಷಿಣ ಶಿಕ್ಷಕರ ಕ್ಷೇತ್ರದ ಚುನಾವಣೆಯ ವೇಳಾ ಪಟ್ಟಿ ಪ್ರಕಟ*
ಭಾರತ ಚುನಾವಣಾ ಆಯೋಗವು ಕರ್ನಾಟಕ ದಕ್ಷಿಣ ಶಿಕ್ಷಕರ ಕ್ಷೇತ್ರದ ಚುನಾವಣೆಗೆ ವೇಳಾಪಟ್ಟಿಯನ್ನು ಪ್ರಕಟಿಸಿದೆ.
ಮೇ.09 ರಂದು ಅಧಿಸೂಚನೆಯನ್ನು ಹೊರಡಿಸಲಾಗುತ್ತಿದ್ದು, ಮೇ.16 ನಾಮಪತ್ರ ಸಲ್ಲಿಸಲು ಕೊನೆಯ ದಿನಾಂಕವಾಗಿದೆ....